10:17 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ತರೀಕೆರೆ ಮಾಜಿ ಶಾಸಕನ ಮೇಲೆ ಹಲ್ಲೆ ನಡೆಸಿ ಮನೆ ದರೋಡೆ: 1 ಕೆಜಿ ಚಿನ್ನಾಭರಣ, ನಗದು ಲೂಟಿ

11/05/2023, 11:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆಯ ಮಾಜಿ‌ ಶಾಸಕರೊಬ್ಬರಿಗೆ ಹಲ್ಲೆ ನಡೆಸಿ
ಮನೆ ದರೋಡೆ ಮಾಡಿದ ಘಟನೆ ನಡೆದಿದೆ. ಬಂದೂಕು, ಮಚ್ಚುನೊಂದಿಗೆ ಬಂದಿದ್ದ ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿದೆ.
15 ಕ್ಕೂ ಹೆಚ್ಚು ದುಷ್ಕರ್ಮಿಗಳಿಂದ ದರೋಡೆ ನಡೆದಿದೆ ಎಂದು ಶಂಕಿಸಲಾಗಿದೆ.
ತರೀಕೆರೆ ಮಾಜಿ ಶಾಸಕ ಎಸ್ ಎಂ ನಾಗರಾಜ್ ಅವರ ಅಜ್ಜಂಪುರ ತಾಲೂಕಿನ ಗಡಿಹಳ್ಳಿಯ ತೋಟದ ಮನೆಯ ಬಾಗಿಲು ಮುರಿದು ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ.1 ಕೆಜಿಗೂ ಅಧಿಕ ಚಿನ್ನಾಭರಣ ಹಾಗೂ ನಗದನ್ನು ದರೋಡೆ ಲೂಟಿ ಮಾಡಿದ್ದಾರೆ.
ಚುನಾವಣೆ ಸಮಯದಲ್ಲಿ ನಡೆದ ಈ ಘಟನೆ
ಹಲವು ಅನುಮಾನಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಎಸ್ಪಿ ಉಮ ಪ್ರಶಾಂತ್ ಭೇಟಿ ನೀಡಿದ್ದಾರೆ.


ದುಷ್ಕರ್ಮಿಗಳ ಶೋಧಕ್ಕೆ ಬಲೆ ಬೀಸಲಾಗಿದೆ.
ಚುನಾವಣೆಯ ದ್ವೇಷವೋ? ಹಣಕ್ಕಾಗಿ ದರೋಡೆ ಕೃತ್ಯವೋ ಎಂಬ ಶಂಕೆ ? ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು