12:52 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮೇ 14ರಂದು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಮಠಾಧೀಶರ ಪುರ ಪ್ರವೇಶ

11/05/2023, 20:22

ಮಂಗಳೂರು(reporterkarnataka.com): ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಪರಮ ಪೂಜ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರು ಮೇ 14ರಂದು ಸಂಜೆ 5.30 ಗಂಟೆಗೆ ತಮ್ಮ ಮೂಲ್ಕಿ ಮೊಕ್ಕಂನಿಂದ ಮಂಗಳೂರಿಗೆ ಆಗಮಿಸಲಿದ್ದಾರೆ.
ಪುರ ಪ್ರವೇಶ ಮೆರವಣಿಗೆಯು ವಿ.ಟಿ.ರಸ್ತೆಯ ಚೇತನ ಶಾಲೆಯಿಂದ ಸಂಜೆ 6.00 ಗಂಟೆಗೆ ಆರಂಭವಾಗಿ 7.30ಕ್ಕೆ ಕಾರ್ ಸ್ಟ್ರೀಟ್ ನ ಗೋಕರ್ಣ ಮಠ ತಲುಪಲಿದೆ. ಸಂಸ್ಥಾನದ ಮಠಾಧಿಪತಿಯಾದ ನಂತರ ಸ್ವಾಮೀಜಿಯವರು ಪ್ರಥಮ ಬಾರಿಗೆ ಮಂಗಳೂರಿನ ಕಾರ್ ಸ್ಟ್ರೀಟ್ ‌ನಲ್ಲಿರುವ ತಮ್ಮ ಸ್ವಮಠಕ್ಕೆ ಭೇಟಿ ನೀಡುತ್ತಿದ್ದಾರೆ. 2023 ರ ಮೇ 14 ರಿಂದ 21 ರವರೆಗೆ ಸ್ವಾಮೀಜಿಯವರ ಮೊಕ್ಕಾಂನಲ್ಲಿ ಹಲವಾರು ಧಾರ್ಮಿಕ ಆಚರಣೆಗಳು, ಹವನಗಳು, ಮುದ್ರಾಧಾರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು