3:43 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮೇ 14ರಂದು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಮಠಾಧೀಶರ ಪುರ ಪ್ರವೇಶ

11/05/2023, 20:22

ಮಂಗಳೂರು(reporterkarnataka.com): ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಪರಮ ಪೂಜ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರು ಮೇ 14ರಂದು ಸಂಜೆ 5.30 ಗಂಟೆಗೆ ತಮ್ಮ ಮೂಲ್ಕಿ ಮೊಕ್ಕಂನಿಂದ ಮಂಗಳೂರಿಗೆ ಆಗಮಿಸಲಿದ್ದಾರೆ.
ಪುರ ಪ್ರವೇಶ ಮೆರವಣಿಗೆಯು ವಿ.ಟಿ.ರಸ್ತೆಯ ಚೇತನ ಶಾಲೆಯಿಂದ ಸಂಜೆ 6.00 ಗಂಟೆಗೆ ಆರಂಭವಾಗಿ 7.30ಕ್ಕೆ ಕಾರ್ ಸ್ಟ್ರೀಟ್ ನ ಗೋಕರ್ಣ ಮಠ ತಲುಪಲಿದೆ. ಸಂಸ್ಥಾನದ ಮಠಾಧಿಪತಿಯಾದ ನಂತರ ಸ್ವಾಮೀಜಿಯವರು ಪ್ರಥಮ ಬಾರಿಗೆ ಮಂಗಳೂರಿನ ಕಾರ್ ಸ್ಟ್ರೀಟ್ ‌ನಲ್ಲಿರುವ ತಮ್ಮ ಸ್ವಮಠಕ್ಕೆ ಭೇಟಿ ನೀಡುತ್ತಿದ್ದಾರೆ. 2023 ರ ಮೇ 14 ರಿಂದ 21 ರವರೆಗೆ ಸ್ವಾಮೀಜಿಯವರ ಮೊಕ್ಕಾಂನಲ್ಲಿ ಹಲವಾರು ಧಾರ್ಮಿಕ ಆಚರಣೆಗಳು, ಹವನಗಳು, ಮುದ್ರಾಧಾರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು