12:18 AM Tuesday5 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಸಿ.ಟಿ.ರವಿ ಸೋಲಿಸಿದ್ದಕ್ಕೆ ಜೆಡಿಎಸ್ ನ ಭೋಜೇಗೌಡರಿಗೆ ಹಾಲಿನ ಅಭಿಷೇಕ

14/05/2023, 18:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಲಿನ ಹಿಂದಿರುವ ಮಾಸ್ಟರ್ ಮೈಂಡ್ ಗಳಲ್ಲಿ ಒಬ್ಬರಾದ ಜಾತ್ಯತೀತ ಜನತಾ ದಳದ ವಿಧಾನ ಪರಿಷತ್ ಸದಸ್ಯ ಭೋಜೇಗೌಡರಿಗೆ ಜೆಡಿಎಸ್ ಕಾರ್ಯಕರ್ತರು ಹಾಲಿನ ಅಭಿಷೇಕ ಮಾಡಿದರು.


ಜೆಡಿಎಸ್ ಅಭ್ಯರ್ಥಿ ಇದ್ರು ಸಿ.ಟಿ.ರವಿ ವಿರುದ್ಧ ಅಖಾಡಕ್ಕಿಳಿದಿದ್ದ ಭೋಜೇಗೌಡರು ಕಾಂಗ್ರೆಸ್ ಅಭ್ಯರ್ಥಿ ಯನ್ನು ಬೆಂಬಲಿಸುವಂತೆ ಜೆಡಿಎಸ್ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದರು. ಈ ಕುರಿತು ಅವರು ಮಾತನಾಡಿದ ವೀಡಿಯೊ ಕೂಡ ವೈರಲ್ ಆಗಿತ್ತು. ಇದೀಗ ಚಿಕ್ಕಮಗಳೂರು ನಗರದ ಹೊಸಮನೆ ಬಡಾವಣೆಯಲ್ಲಿ ಭೋಜೇಗೌಡರಿಗೆ ಸನ್ಮಾನ ಮಾಡಲಾಗಿದೆ. ಭೋಜೇಗೌಡರು ಕಾಂಗ್ರೆಸ್ ಜೊತೆ ಒಳಒಪ್ಪಂದ ಮಾಡಿಕೊಂಡಿದ್ದರು.ಜೆಡಿಎಸ್ ನಿಂದ ಗೆದ್ದು ಕಾಂಗ್ರೆಸ್ಸಿನ ತಮ್ಮಯ್ಯ ಪರ ಮತಯಾಚಿಸಿದ್ದರು.ಎಸ್.ಎಲ್. ಭೋಜೇಗೌಡ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪರಮಾಪ್ತರು.

ಇತ್ತೀಚಿನ ಸುದ್ದಿ

ಜಾಹೀರಾತು