7:24 AM Saturday3 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಜಾಸ್ತಿಯಾದ ದಲಿತ ಸಿಎಂ ಕೂಗು: ಪ್ರಿಯಾಂಕ ಖರ್ಗೆ, ಪರಮೇಶ್ವರ್, ಮುನಿಯಪ್ಪರಲ್ಲಿ ಒಬ್ಬರ ಪರ ಬ್ಯಾಟಿಂಗ್

14/05/2023, 18:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಲಿತ ಮುಖ್ಯಮಂತ್ರಿ ಪರ ಕೂಗು ಜಾಸ್ತಿಯಾಗಿದೆ.
ಇಲ್ಲಿ ಐದು ಕ್ಷೇತ್ರಗಳನ್ನು ಗೆದ್ದ ಕಾಂಗ್ರೆಸ್ ದಲಿತರನ್ನ ಸಿಎಂ ಮಾಡಲಿ ಎಂದು ಹಕ್ಕೊತ್ತಾಯ ಕೇಳಿ ಬಂದಿದೆ.
ಕಾಂಗ್ರೆಸ್ ಪಕ್ಷಕ್ಕೆ ದಲಿತರು, ಸಂವಿಧಾನದ ಮೇಲೆ ಪ್ರೀತಿ ಇದ್ರೆ ದಲಿತರನ್ನು ಸಿಎಂ ಮಾಡಲಿ ಎಂದ ದಲಿತ ಮುಖಂಡರ ಆಗ್ರಹಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 136 ಸೀಟ್ ಗಳನ್ನು ಗೆದ್ದಿದೆ. ಈ ಹಿನ್ನೆಲೆಯಲ್ಲಿ ದಲಿತರೇ ಈ ಬಾರಿ ಮುಖ್ಯಮಂತ್ರಿಯಾಗಲಿ ಎಂದು ಚಿಕ್ಕಮಗಳೂರಿನಲ್ಲಿ ದಲಿತ ಮುಖಂಡ ಮೋಹನ್ ಒತ್ತಾಯ ಮಾಡಿದ್ದಾರೆ.ಪ್ರಿಯಾಂಕ ಖರ್ಗೆ, ಪರಮೇಶ್ವರ್, ಮುನಿಯಪ್ಪ ಅವರಲ್ಲಿ ಒಬ್ಬರನ್ನ ಸಿಎಂ ಮಾಡಲಿ ಎಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು