11:59 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಜಾಸ್ತಿಯಾದ ದಲಿತ ಸಿಎಂ ಕೂಗು: ಪ್ರಿಯಾಂಕ ಖರ್ಗೆ, ಪರಮೇಶ್ವರ್, ಮುನಿಯಪ್ಪರಲ್ಲಿ ಒಬ್ಬರ ಪರ ಬ್ಯಾಟಿಂಗ್

14/05/2023, 18:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಲಿತ ಮುಖ್ಯಮಂತ್ರಿ ಪರ ಕೂಗು ಜಾಸ್ತಿಯಾಗಿದೆ.
ಇಲ್ಲಿ ಐದು ಕ್ಷೇತ್ರಗಳನ್ನು ಗೆದ್ದ ಕಾಂಗ್ರೆಸ್ ದಲಿತರನ್ನ ಸಿಎಂ ಮಾಡಲಿ ಎಂದು ಹಕ್ಕೊತ್ತಾಯ ಕೇಳಿ ಬಂದಿದೆ.
ಕಾಂಗ್ರೆಸ್ ಪಕ್ಷಕ್ಕೆ ದಲಿತರು, ಸಂವಿಧಾನದ ಮೇಲೆ ಪ್ರೀತಿ ಇದ್ರೆ ದಲಿತರನ್ನು ಸಿಎಂ ಮಾಡಲಿ ಎಂದ ದಲಿತ ಮುಖಂಡರ ಆಗ್ರಹಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 136 ಸೀಟ್ ಗಳನ್ನು ಗೆದ್ದಿದೆ. ಈ ಹಿನ್ನೆಲೆಯಲ್ಲಿ ದಲಿತರೇ ಈ ಬಾರಿ ಮುಖ್ಯಮಂತ್ರಿಯಾಗಲಿ ಎಂದು ಚಿಕ್ಕಮಗಳೂರಿನಲ್ಲಿ ದಲಿತ ಮುಖಂಡ ಮೋಹನ್ ಒತ್ತಾಯ ಮಾಡಿದ್ದಾರೆ.ಪ್ರಿಯಾಂಕ ಖರ್ಗೆ, ಪರಮೇಶ್ವರ್, ಮುನಿಯಪ್ಪ ಅವರಲ್ಲಿ ಒಬ್ಬರನ್ನ ಸಿಎಂ ಮಾಡಲಿ ಎಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು