1:18 AM Tuesday5 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಜಾಸ್ತಿಯಾದ ದಲಿತ ಸಿಎಂ ಕೂಗು: ಪ್ರಿಯಾಂಕ ಖರ್ಗೆ, ಪರಮೇಶ್ವರ್, ಮುನಿಯಪ್ಪರಲ್ಲಿ ಒಬ್ಬರ ಪರ ಬ್ಯಾಟಿಂಗ್

14/05/2023, 18:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಲಿತ ಮುಖ್ಯಮಂತ್ರಿ ಪರ ಕೂಗು ಜಾಸ್ತಿಯಾಗಿದೆ.
ಇಲ್ಲಿ ಐದು ಕ್ಷೇತ್ರಗಳನ್ನು ಗೆದ್ದ ಕಾಂಗ್ರೆಸ್ ದಲಿತರನ್ನ ಸಿಎಂ ಮಾಡಲಿ ಎಂದು ಹಕ್ಕೊತ್ತಾಯ ಕೇಳಿ ಬಂದಿದೆ.
ಕಾಂಗ್ರೆಸ್ ಪಕ್ಷಕ್ಕೆ ದಲಿತರು, ಸಂವಿಧಾನದ ಮೇಲೆ ಪ್ರೀತಿ ಇದ್ರೆ ದಲಿತರನ್ನು ಸಿಎಂ ಮಾಡಲಿ ಎಂದ ದಲಿತ ಮುಖಂಡರ ಆಗ್ರಹಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 136 ಸೀಟ್ ಗಳನ್ನು ಗೆದ್ದಿದೆ. ಈ ಹಿನ್ನೆಲೆಯಲ್ಲಿ ದಲಿತರೇ ಈ ಬಾರಿ ಮುಖ್ಯಮಂತ್ರಿಯಾಗಲಿ ಎಂದು ಚಿಕ್ಕಮಗಳೂರಿನಲ್ಲಿ ದಲಿತ ಮುಖಂಡ ಮೋಹನ್ ಒತ್ತಾಯ ಮಾಡಿದ್ದಾರೆ.ಪ್ರಿಯಾಂಕ ಖರ್ಗೆ, ಪರಮೇಶ್ವರ್, ಮುನಿಯಪ್ಪ ಅವರಲ್ಲಿ ಒಬ್ಬರನ್ನ ಸಿಎಂ ಮಾಡಲಿ ಎಂದು ಅವರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು