12:51 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಬೇರೆ ಕಾಮಗಾರಿಯಲ್ಲಿ ಉಳಿಕೆ ಹಣದಲ್ಲಿ ಕಣ್ಣಗುಡ್ಡೆ ರಸ್ತೆ ನಿರ್ಮಾಣ: ಸ್ಥಳೀಯ ಕಾರ್ಪೊರೇಟರ್ ಹೇಳಿಕೆ

17/07/2021, 20:44

ಮಂಗಳೂರು(reporterkarnataka news): ಕಣ್ಣಗುಡ್ಡೆ ರಸ್ತೆ ನಿರ್ಮಾಣಕ್ಕೆ ಮಂಗಳೂರು ಮಹಾನಗರಪಾಲಿಕೆಯಿಂದ ಯಾವುದೇ ಬಜೆಟ್ ಅನುಮೋದನೆಯಾಗಿಲ್ಲ. ಬೇರೆ ಕಾಮಗಾರಿಯಲ್ಲಿ ಉಳಿಕೆಯಾದ ಹಣವನ್ನು ಬಳಸಿ ರಸ್ತೆ ಡಾಮರು ಮಾಡಲಾಗಿದೆ ಎಂದು ಅಳಪೆ ಉತ್ತರ ವಾರ್ಡ್ ನಂ 51 ಕಾರ್ಪೊರೇಟರ್ ರೂಪಶ್ರೀ ಹೇಳಿದ್ದಾರೆ.,

ಕಾಮಗಾರಿ ಅಂದಾಜು 10 ಲಕ್ಷ ರೂ. ವೆಚ್ಚ ಬೇಕಾಗಿದ್ದು, ಪಾಲಿಕೆಯಿಂದ ಯಾವುದೇ ಅನುಮೋದನೆ ಕೇಳಿಲ್ಲ ಎಂದು ರೂಪಶ್ರೀ ಸ್ಪಷ್ಟಪಡಿಸಿದ್ದಾರೆ.

ರಿಪೋರ್ಟರ್ ಕರ್ನಾಟಕ ‘ಕಣ್ಣಗುಡ್ಡೆಯಲ್ಲಿ ಹಸಿ ಮಣ್ಣಿನ ರಸ್ತೆಗೆ ಡಾಮರು: ಲೈಟ್ ಕಂಬಕ್ಕೂ ಓಟು ಹಾಕಿ ಕಾರ್ಪೊರೇಟರ್ ಮಾಡಿದ ನಾಗರಿಕರು!’ ಶೀರ್ಷಿಕೆಯಲ್ಲಿ ವರದಿ ಮಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು