4:44 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಬೇರೆ ಕಾಮಗಾರಿಯಲ್ಲಿ ಉಳಿಕೆ ಹಣದಲ್ಲಿ ಕಣ್ಣಗುಡ್ಡೆ ರಸ್ತೆ ನಿರ್ಮಾಣ: ಸ್ಥಳೀಯ ಕಾರ್ಪೊರೇಟರ್ ಹೇಳಿಕೆ

17/07/2021, 20:44

ಮಂಗಳೂರು(reporterkarnataka news): ಕಣ್ಣಗುಡ್ಡೆ ರಸ್ತೆ ನಿರ್ಮಾಣಕ್ಕೆ ಮಂಗಳೂರು ಮಹಾನಗರಪಾಲಿಕೆಯಿಂದ ಯಾವುದೇ ಬಜೆಟ್ ಅನುಮೋದನೆಯಾಗಿಲ್ಲ. ಬೇರೆ ಕಾಮಗಾರಿಯಲ್ಲಿ ಉಳಿಕೆಯಾದ ಹಣವನ್ನು ಬಳಸಿ ರಸ್ತೆ ಡಾಮರು ಮಾಡಲಾಗಿದೆ ಎಂದು ಅಳಪೆ ಉತ್ತರ ವಾರ್ಡ್ ನಂ 51 ಕಾರ್ಪೊರೇಟರ್ ರೂಪಶ್ರೀ ಹೇಳಿದ್ದಾರೆ.,

ಕಾಮಗಾರಿ ಅಂದಾಜು 10 ಲಕ್ಷ ರೂ. ವೆಚ್ಚ ಬೇಕಾಗಿದ್ದು, ಪಾಲಿಕೆಯಿಂದ ಯಾವುದೇ ಅನುಮೋದನೆ ಕೇಳಿಲ್ಲ ಎಂದು ರೂಪಶ್ರೀ ಸ್ಪಷ್ಟಪಡಿಸಿದ್ದಾರೆ.

ರಿಪೋರ್ಟರ್ ಕರ್ನಾಟಕ ‘ಕಣ್ಣಗುಡ್ಡೆಯಲ್ಲಿ ಹಸಿ ಮಣ್ಣಿನ ರಸ್ತೆಗೆ ಡಾಮರು: ಲೈಟ್ ಕಂಬಕ್ಕೂ ಓಟು ಹಾಕಿ ಕಾರ್ಪೊರೇಟರ್ ಮಾಡಿದ ನಾಗರಿಕರು!’ ಶೀರ್ಷಿಕೆಯಲ್ಲಿ ವರದಿ ಮಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು