8:45 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ: ಮಂಗಳೂರಿನಲ್ಲಿ ಪ್ರಾಚ್ಯ ವಸ್ತುಗಳ ಪ್ರದರ್ಶನ

18/05/2023, 18:45

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporter Karnataka.com)
ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಅಂಚೆ ಚೀಟಿ ಮತ್ತು ನಾಣ್ಯಗಳ ಸಂಗ್ರಹಕಾರರ ಸಂಘದ ಸದಸ್ಯರಿಂದ ವಿಶೇಷ ಪ್ರಾಚ್ಯ ವಸ್ತುಗಳ ಒಂದು ದಿನದ ಪ್ರದರ್ಶನ ಮತ್ತು ಉದ್ಘಾಟನೆ ನಗರದ ಬಿಜೈ ಸಮೀಪದ ಶ್ರೀಮಂತಿಬಾಯಿ ಸ್ಮಾರಕ ವಸ್ತು ಸಂಗ್ರಹಾಲಯದಲ್ಲಿ ಗುರುವಾರ ನಡೆಯಿತು.
ಕಾರ್ಯಕ್ರಮದ ಉದ್ಘಾಣೆಯನ್ನು ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಶೆಟ್ಟಿ ನೆರವೇರಿಸಿದರು. ಟಿ.ಟಿ. ಗುರುಪ್ರಸಾದ್, (ಸಹಾಯಕ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ, ಮಂಗಳೂರು) ಮತ್ತು ರಾಜ್ ಕಿಶೋರ್ (ಪಿಜಿಕಲ್ ಡೈರೆಕ್ಟರ್ , ಶ್ರೀ ರಾಮಕೃಷ್ಣ ಕಾಲೇಜ್ ಮಂಗಳೂರು)


ದಕ್ಷಿಣ ಕನ್ನಡ ಜಿಲ್ಲೆಯ ಅಂಚೆ ಚೀಟಿ ಮತ್ತು ನಾಣ್ಯಗಳ ಸಂಗ್ರಹಕಾರರ ಸಂಘದ ಅಧ್ಯಕ್ಷರು ಪ್ರಭಾಕರ ಕಾಮ‌ತ್,ಉಪಾಧ್ಯಕ್ಷ ಶ್ರೀ ವೈನಾಡಿ ಶ್ರೀನಿವಾಸ ರಾವ್, ಕಾರ್ಯದರ್ಶಿ. ಸಂತೋಷ ಪ್ರಭು, ಖಜಾಂಚಿ ರಘುನಾಥ ಪ್ರಭು, ಶಿವಕುಮಾರ್ ಮತ್ತು ವೆಂಕಟೇಶ ಪ್ರಭು,ವಸ್ತು ಸಂಗ್ರಹಾಲಯದ ಅಧಿಕಾರಿ ಧನಲಕ್ಷ್ಮಿ ಅಮ್ಮಾಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು