11:40 AM Sunday15 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

Mangalore : ಕಷ್ಟದಲ್ಲಿದ್ದ 350ಕ್ಕೂ ಅಧಿಕ ಕುಟುಂಬಗಳಿಗೆ ರೇಷನ್ ಕಿಟ್ ವಿತರಿಸಿದ ಕೋಸ್ಟಲ್‌ವುಡ್ ನಟ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡ

14/05/2021, 21:28

ಮಂಗಳೂರು (Reporter Karnataka News)

ಕೋಸ್ಟಲ್ ವುಡ್ ನಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡದಿಂದ ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿ ತೀವ್ರ ಕಷ್ಟದಲ್ಲಿದ್ದ ಕುಟುಂಬಗಳಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.

ಕಾವೂರು, ಕೋಡಿಕಲ್, ಬೋಳೂರು, ಉರ್ವ, ಬಜಾಲ್, ಜಲ್ಲಿಗುಡ್ಡೆ, ಫೈಸಲ್‌ನಗರ, ಸುರತ್ಕಲ್, ಕೊಡಿಯಾಲ್ ಬೈಲ್, ಕುದ್ರೋಳಿ, ಮಂಗಳಾದೇವಿ, ಪಾಂಡೇಶ್ವರ, ಉರ್ವ ಸ್ಟೋರ್ ಸೇರಿದಂತೆ ಮಂಗಳೂರು ನಗರದಾದ್ಯಂತ ಅತಿ ಕಷ್ಟದಲ್ಲಿರುವ ಕುಟುಂಬಗಳಿಗೆ ರೇಶನ್ ಕಿಟ್‌ಗಳನ್ನು ಹಂಚಲಾಯಿತು.

ಸಾವಿರಕ್ಕೂ ಅಧಿಕ ಕರೆಗಳು ತಂಡಕ್ಕೆ ಬಂದಿದ್ದು, ಬಹುತೇಕ ಕುಟುಂಬಗಳಿಗೆ ಕಿಟ್ ವಿತರಿಸುವ ಪ್ರಯತ್ನವನ್ನು ತಂಡ ಮಾಡುತ್ತಿದೆ. ಸದ್ಯಕ್ಕೆ 350 ಕುಟುಂಬಗಳಿಗೆ ಕಿಟ್ ವಿತರಿಸಲಾಗಿದೆ. ಅರ್ಹರ ಮನೆಗಳಿಗೆ ಭೇಟಿ ಅವರಿಗೆ ಕಿಟ್‌ಗಳನ್ನು ನೀಡಲಾಗುತ್ತಿದೆ.

ರೂಪೇಶ್ ಶೆಟ್ಟಿ ಅವರ ಜತೆಗೆ ಅನಿಲ್ ಶೆಟ್ಟಿ, ದೀಕ್ಷಿತ್ ಆಳ್ವ, ಮಂಜುನಾಥ್ ಅತ್ತಾವರ್, ಲವಿತ್ ಕೊಟ್ಟಾರಿ, ನಿತೇಶ್ ಕುಲಾಲ್, ವಜ್ರೇಶ್ ಸನಿಲ್, ರಾಜ ಮಾಣಿ, ನಿಖಿಲ್ ಬೇಕಲ್ ಮೊದಲಾದವರೂ ಸಾಥ್ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು