12:39 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

10, 20 ರೂ. ಕೊಟ್ರೆ ಮುಟ್ಟೋಲ್ಲ, 100, 200ರೇ ಕೊಡ್ಬೇಕು!: ಚಿಕ್ಕಮಗಳೂರಿನಲ್ಲಿ ರಾಜಸ್ತಾನಿ ಯುವತಿಯರಿಂದ ವಸೂಲಿ ದಂಧೆ!!

24/05/2023, 20:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕುಂತಕ್ಕೆ ನಿಂತಕ್ಕೆ ಚಂದಾ ವಸೂಲಿ ಮಾಡುವುದು ಈಗ ಸಾಮಾನ್ಯವಾಗಿ ಹೋಗಿದೆ. ಇದೀಗ ಕಾಫಿನಾಡು ಚಿಕ್ಕಮಗಳೂರಿನಲ್ಲಿ ರಾಜಸ್ತಾನದ ಯುವತಿಯರ ತಂಡವೊಂದು ಹಣ ವಸೂಲಿಯಲ್ಲಿ ತೊಡಗಿದೆ.


ಸ್ಟ್ರೈಲಾಗಿ ಡ್ರೆಸ್ ಮಾಡ್ಕೊಂಡು ಬಂದು ಲೇಡಿಸ್ ಗ್ಯಾಂಗ್ ವೊಂದು ಹಣ ವಸೂಲಿ ಮಾಡುತ್ತಿದೆ. ಇವರಿಗೆ 10, 20 ರೂಪಾಯಿ ಕೊಟ್ರೆ ಮುಟ್ಟಲ್ಲ, 100, 200 ರೂಪಾಯಿಯನ್ನೇ ಕೊಡ್ಬೇಕು.ಚಿಕ್ಕಮಗಳೂರು ನಗರದ ಮನೆ ಮನೆಗಳಿಗೆ,
ಅಂಗಡಿಗಳಿಗೆ ತೆರಳಿ ಯುವತಿಯರು ಹಣಕ್ಕಾಗಿ ಬೇಡಿಕೆ ಇಡುತ್ತಾರೆ. ಪ್ರಕೃತಿ ವಿಕೋಪದಿಂದ ಮನೆ-ಆಸ್ತಿ ಕಳೆದುಕೊಂಡಿದ್ದೇವೆಂದು ಅನುಕಂಪ ಗಿಟ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಮನೆ ಬಿದ್ದು ಹೋಗಿದೆ, ಹಾಕೋಕೆ ಬಟ್ಟೆ ಇಲ್ಲ ಎಂದು ಹಣಕ್ಕಾಗಿ ಡಿಮ್ಯಾಂಡ್ ಇಡುತ್ತಾರೆ.
ತಂಡದಲ್ಲಿ ಸುಮಾರು ಐವರು ಯುವತಿಯರಿದ್ದಾರೆ.
ಈ ಕುರಿತು ನಗರ ನಿವಾಸಿಯೊಬ್ಬರು ಪ್ರಶ್ನಿಸಿದಾಗ
ಯುವತಿಯರು ಆಟೋ ಹತ್ತಿ ಎಸ್ಕೇಪ್ ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು