11:28 PM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕಾನೂನು ಅರಿವು ಕಾರ್ಯಾಗಾರ: ನೃತ್ಯ ರೂಪಕ, ಹಾಡುಗಳು

28/05/2023, 13:40

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರೋಶನಿ ನಿಲಯದ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ಕಾನೂನು ಅರಿವು ಕಾರ್ಯಾಗಾರ ನಡೆಯಿತು.
ರೋಶನಿ ನಿಲಯದ ಅಪರಾಧ ಮತ್ತು ವಿಧಿವಿಜ್ಞಾನ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ವಿಚಾರಣಾಧೀನ ಖೈದಿಗಳಿಗೆ ಕಾನೂನು ಅರಿವು ಕುರಿತು ಜಾಗೃತಿ ಮೂಡಿಸಿದರು.


ನೃತ್ಯ, ರೂಪಕ ಹಾಗೂ ಹಾಡುಗಳ ಮೂಲಕ ನಡೆದ ಕಾನೂನು ಅರಿವು ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ತಮ್ಮ ವಿಚಾರಗಳನ್ನು ಪರಿಣಾಮಕಾರಿಯಾಗಿ ನಿರೂಪಿಸಿದರು.
ಜಿಲ್ಲಾ ಕಾರಾಗೃಹದ ಮುಖ್ಯಾಧಿಕಾರಿ ಓಬಳೇಶಪ್ಪ, ಕಾನೂನು ಪ್ರಾಧಿಕಾರದ ವಕೀಲರಾದ ಸೌಮ್ಯ ಹಾಗೂ ರೋಶನಿ ನಿಲಯದ ಅಧ್ಯಾಪಕ ವೃಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು