3:14 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಎನ್ನೆಸ್ಸೆಸ್ ನಿಂದ ಸ್ವ ಉದ್ಯೋಗ ಮಾಹಿತಿ: ಕೇಪುವಿನ ಪ್ರಗತಿಪರ ಕೃಷಿಕರ ಮನೆಯಲ್ಲಿ ಜೇನು ಕೃಷಿ ಮಾಹಿತಿ

29/05/2023, 10:25

ಬಂಟ್ವಾಳ(reporterkarnataka.com): ಇಲ್ಲಿನ ಮೊಡಂಕಾಪು ಕಾರ್ಮೆಲ್ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಮಕ್ಕಳಿಗೆ ಸ್ವ ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುವ ಉದ್ದೇಶದಿಂದ ಬಂಟ್ವಾಳ ತಾಲ್ಲೂಕು ಕೇಪು ಗ್ರಾಮದ ರಾಜ್ಯಮಟ್ಟ ಪ್ರಶಸ್ತಿ ವಿಜೇತ, ಪ್ರಾಪ್ತಿ ಎಂಟರ್ ರ್ಪ್ರೈಸಸ್ ಮಾಲಕ ಹಾಗೂ ಪ್ರಗತಿ ಪರ ಜೇನು ಕೃಷಿಕರದ ಶ್ರೀಯುತ ಸುಧಾಕರ ಪೂಜಾರಿಯವರ ಮನೆಗೆ ಕಾಲೇಜಿನ ವಿದ್ಯಾರ್ಥಿಗಳು ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಮಕ್ಕಳಿಗೆ ಜೇನು ಕೃಷಿಯ ಬಗ್ಗೆ ಶಿಕ್ಷಕರಾದ
ಕೃಷ್ಣ ಮಾಣಿ ಅವರು ಸಂಪೂರ್ಣ ಮಾಹಿತಿ ನೀಡಿದರು. ಕಾಲೇಜಿನ 45 ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲಾರದ ಡಾ ಲತಾ ಫೆರ್ನಾಂಡಿಸ್ ಎ. ಸಿ., ಎನ್ನೆಸ್ಸೆಸ್ ಯೋಜನಾಧಿಕಾರಿ
ಕೀರ್ತನ್ ನಾಯ್ಕ್, ಉಪನ್ಯಾಸಕರಾದ ವಿಜೇತ ಕುಲಾಲ್, ನಿಹಾರಿಕಾ ಶೆಟ್ಟಿ ಹಾಗೂ ಜೇನು ಕೃಷಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು