12:14 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಟ್ರಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿ ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದಲ್ಲಿ ಪತ್ತೆ: ಪೊಲೀಸ್ – ಅರಣ್ಯ ಇಲಾಖೆ ಜಂಟೀ ಕಾರ್ಯಾಚರಣೆ ಯಶಸ್ವಿ

29/05/2023, 13:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಟ್ರಕ್ಕಿಂಗ್ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಪತ್ತೆ ಹಚ್ಚಲಾಗಿದ್ದು, ಆ ಮೂಲಕ ಪ್ರಕರಣ ಸುಖಾಂತ್ಯಗೊಂಡಿದೆ. ಸ್ಥಳೀಯರು ಹಾಗೂ ಪೊಲೀಸ್ ಮತ್ತು ಅರಣ್ಯ ಇಲಾಖೆ ಶೋಧ ಕಾರ್ಯ ನಡೆಸಿತ್ತು.
ಭಾನುವಾರ ಸಂಜೆ ರಾಣಿ ಝರಿ ಪಾಲ್ಸ್ ಹೋಗಿ ಅಲ್ಲಿಂದ ಟ್ರಕ್ಕಿಂಗ್ ತೆರಳಿದ್ದ ಬೆಂಗಳೂರಿನ ಜೆ.ಪಿ. ನಗರದ ಪರೋಸ್ ಅಗರ್ ವಾಲ್ ನಾಪತ್ತೆಯಾಗಿದ್ದರು. ಬಾಳೂರು ಪೊಲೀಸರು ಹಾಗೂ ಬೆಳ್ತಂಗಡಿಯ ಅರಣ್ಯ ಇಲಾಖೆ, ಸ್ಥಳೀಯ ಸಹಾಯದಿಂದ ಶೋಧ ಕಾರ್ಯ ನಡೆಸಿತ್ತು. ಇದೀಗ ಬೆಳ್ತಂಗಡಿ ವ್ಯಾಪ್ತಿಯಲ್ಲಿರುವ ಚಾರ್ಮಾಡಿಯ ಘಾಟಿಯ ಅರಣ್ಯದಲ್ಲಿ ಪತ್ತೆ ಹಚ್ಚಲಾಗಿದೆ.


ಪತ್ತೆಯಾದ ಪರೋಸ್ ಅಗರ್ ವಾಲ್ ಅವರನ್ನು ಬಾಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು