3:05 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಬಂಟ್ವಾಳ: ಆಟೋರಿಕ್ಷಾ- ಬೈಕ್ ಮುಖಾಮುಖಿ ಡಿಕ್ಕಿ: 4 ಮಂದಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

30/05/2023, 18:57

ಬಂಟ್ವಾಳ(reporterkarnataka.com): ಅಟೋ ರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ಭಂಡಾರಿ ಬೆಟ್ಟು ಎಂಬಲ್ಲಿ ಮಂಗಳವಾರ ನಡೆದಿದೆ.
ರಿಕ್ಷಾ ಚಾಲಕ ಬಂಟ್ವಾಳ ನಾವೂರ ನಿವಾಸಿ ತಾರನಾಥ, ಪ್ರಯಾಣಿಕ ಶಂಕರ ಹಾಗೂ ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ಜೊಸ್ಟಿಲಿನ್ ಡಿಸೋಜ, ಸಹ ಸವಾರ ರಶ್ಮಿತ್ ಗಾಯಗೊಂಡಿದ್ದಾರೆ
ಬೈಕ್ ಸವಾರ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ವೇಳೆ ಭಂಡಾರಿಬೆಟ್ಟು ಎಂಬಲ್ಲಿ ರಿಕ್ಷಾ ಬಿ.ಸಿ.ರೋಡಿನಿಂದ ಬಂಟ್ವಾಳ ಕಡೆಗೆ ಹೋಗುವ ಸಂದರ್ಭದಲ್ಲಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ರಿಕ್ಷಾ ಹಾಗೂ ಬೈಕ್ ಎರಡು ವಾಹನಗಳು ಜಖಂಗೊಂಡಿದೆ. ಎರಡು ವಾಹನಗಳ ಚಾಲಕರಿಗೆ ಗಂಭೀರವಾದ ಗಾಯವಾಗಿದ್ದು ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾಧಿಕಾರಿ ಮೂರ್ತಿ ಹಾಗೂ ಸಿಬ್ಬಂದಿಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು