1:32 PM Tuesday29 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

15 ದಿನಗಳು ಕಳೆದರೂ ಬಾರದ ಆಲೂಗಡ್ಡೆ ಬೆಳೆ: 10 ಎಕರೆ ಜಮೀನು ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ನೊಂದ ರೈತ

30/05/2023, 19:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

15 ದಿನವಾದರೂ ಆಲೂಗಡ್ಡೆ ಬೆಳೆ ಬಾರದ್ದ ಕಂಡು ಮನನೊಂದ ರೈತ ಅದರ ಮೇಲೆ ಟ್ರ್ಯಾಕ್ಟರ್ ಚಾಲನೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಿರ್ಗಾಪುರ ಗ್ರಾಮದಲ್ಲಿ ನಡೆದಿದೆ.

ಆಲೂಗಡ್ಡೆ ಬೀಜ ನೆಲದಲ್ಲಿ ಕರಗಿರೋದ್ರಿಂದ ಮನನೊಂದ ರೈತ ಆಲೂಗಡ್ಡೆ ಬೆಳೆ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದರು. 5 ದಿನಕ್ಕೆ ಬೆಳೆಯುತ್ತೆ ಎಂದು ಹಾಸನದ ಆಲೂಗಡ್ಡೆ ಮಂಡಿಯಲ್ಲಿ ಕೊಟ್ಟ ಬೀಜವನ್ನು ರೈತ ಉತ್ತಿದ್ದರು. 60-70 ರೈತರು ಮೂರು ಲಾರಿಯಲ್ಲಿ ಆಲೂಗಡ್ಡೆ ಬೀಜ ತಂದಿದ್ದರು.
ಇದೀಗ ರೈತ 10 ಎಕರೆ ಜಮೀನಿನ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ್ದಾರೆ. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬೆಳೆ ಬಿತ್ತಿದ್ದರು. ಆಲೂಗಡ್ಡೆ ಮಂಡಿ ವಿರುದ್ಧ ರೈತರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು