12:09 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

15 ದಿನಗಳು ಕಳೆದರೂ ಬಾರದ ಆಲೂಗಡ್ಡೆ ಬೆಳೆ: 10 ಎಕರೆ ಜಮೀನು ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ನೊಂದ ರೈತ

30/05/2023, 19:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

15 ದಿನವಾದರೂ ಆಲೂಗಡ್ಡೆ ಬೆಳೆ ಬಾರದ್ದ ಕಂಡು ಮನನೊಂದ ರೈತ ಅದರ ಮೇಲೆ ಟ್ರ್ಯಾಕ್ಟರ್ ಚಾಲನೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಿರ್ಗಾಪುರ ಗ್ರಾಮದಲ್ಲಿ ನಡೆದಿದೆ.

ಆಲೂಗಡ್ಡೆ ಬೀಜ ನೆಲದಲ್ಲಿ ಕರಗಿರೋದ್ರಿಂದ ಮನನೊಂದ ರೈತ ಆಲೂಗಡ್ಡೆ ಬೆಳೆ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದರು. 5 ದಿನಕ್ಕೆ ಬೆಳೆಯುತ್ತೆ ಎಂದು ಹಾಸನದ ಆಲೂಗಡ್ಡೆ ಮಂಡಿಯಲ್ಲಿ ಕೊಟ್ಟ ಬೀಜವನ್ನು ರೈತ ಉತ್ತಿದ್ದರು. 60-70 ರೈತರು ಮೂರು ಲಾರಿಯಲ್ಲಿ ಆಲೂಗಡ್ಡೆ ಬೀಜ ತಂದಿದ್ದರು.
ಇದೀಗ ರೈತ 10 ಎಕರೆ ಜಮೀನಿನ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ್ದಾರೆ. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬೆಳೆ ಬಿತ್ತಿದ್ದರು. ಆಲೂಗಡ್ಡೆ ಮಂಡಿ ವಿರುದ್ಧ ರೈತರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು