9:12 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಭಾರಿ ಗಾತ್ರದ ಕಾಳಿಂಗ ಸರ್ಪ ಸೆರೆ; ಉರಗ ಪ್ರೇಮಿ ಆರೀಫ್ ಕಾರ್ಯಾಚರಣೆ

31/05/2023, 22:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕೊಟ್ಟಿಗೆಹಾರದ ತರುವೆ ಗ್ರಾಮದ ಮನೆಯೊಂದರ ಬಳಿ ಅಡಗಿದ್ದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಸ್ನೇಕ್ ಆರೀಫ್ ಹಿಡಿದು ಸುರಕ್ಷಿತವಾಗಿ ಚಾರ್ಮಾಡಿ ಘಾಟ್ ಅರಣ್ಯಕ್ಕೆ ಬಿಟ್ಟಿದ್ದಾರೆ.
ತರುವೆ ಗ್ರಾಮದ ರಾಮಚಂದ್ರ ಅವರ ಮನೆಯ ಬಳಿ ಬುಧವಾರ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು ಕೂಡಲೇ ಬಣಕಲ್ ನ ಉರಗ ಪ್ರೇಮಿ ಸ್ನೇಕ್ ಆರೀಪ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಆರೀಪ್ ಅವರು ಕಾಳಿಂಗ ಸರ್ಪವನ್ನು ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ‌

ಇತ್ತೀಚಿನ ಸುದ್ದಿ

ಜಾಹೀರಾತು