2:46 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ಸಂಭ್ರಮ- ಸಡಗರದ ಲಕ್ಕವ್ವ ದೇವಿ ಜಾತ್ರಾ ಮಹೋತ್ಸವ

31/05/2023, 22:42

ರಾಹುಲ್ ಅಥಣಿ ಬೆಳಗಾವಿ
info.reporter Karnataka@mail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಶಿವಯೋಗಿ ನಗರದಲ್ಲಿ ಶ್ರೀ ಕೇರಿ ಲಕ್ಕವ್ವ ದೇವಿ ಜಾತ್ರಾ ಮಹೋತ್ಸವ ಅದ್ದೂರಿಯಿಂದ ಜರುಗಿತು. ಮಹಿಳೆಯರು ಕುಂಭ ಹೊತ್ತು ಭಜನಾ ಪದಗಳು ಹಾಡುತ್ತಾ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಅಗಸಿ, ಸಾರಿ ಬಜಾರ, ಮುರಗೇಂದ್ರ ಬ್ಯಾಂಕ್ ದಿಂದ ಗಚ್ಚಿನ ಮಠದಿಂದ ಶ್ರೀ ಕೇರಿ ಲಕ್ಕವ್ವ ದೇವಿ ದೇವಸ್ಥಾನದ ವರಗೆ ಸಾಗಿದರು.
ಇದೇ ಸಂದರ್ಭದಲ್ಲಿ ಶ್ರೀ ದಿವ್ಯ ಸಾನಿಧ್ಯ ಪರಮಪೂಜಾ ಮರುಳಸಿದ್ದ ಮಹಾಸ್ವಾಮಿಗಳು ಶೆಟ್ಟರ ಮಠ ಸಂದರ್ಭದಲ್ಲಿ ಬಸಪ್ಪ ಬಕಾರಿ ಶ್ರೀ ಬಾಬು ಜೋಗಾಣಿ ರಾಜು ಹಳ್ಳದಮಳ ಬಸವರಾಜ್ ಹಳ್ಳದಮಾಳ ಮಾರ್ನಿಂಗ್ ರೋಕಡಿ ಸಚಿನ್ ಬಕಾರಿ ಆನಂದ ಲಗಳಿ ನಾಗೇಶ್ ಕನ್ನೂರಿ ಸುರೇಶ್ ಬಕಾರಿ ಸಂಜಯ್ ಬಕಾರಿ ರಮೇಶ್ ಭಕಾರಿ ಸತೀಶ್ ವಿಠ್ಠಲ್ ವಿಜಯ ಹಳ್ಳದಮಳ ಸೋಮು ಹಳ್ಳದಮಳ ಉಮೇಶ್ ಕಟ್ಟಿಮನಿ ಉಮೇಶ ಶಂಕರ್ ಮಹಾದೇವ ಇನಚಿ, ಬಸಪ್ಪಾ ಜಿರಗ್ಯಾಳ, ಬಸಪ್ಪ ಮೈಗೂರ, ಗೋಪಾಲ ಮಹಾಜನ, ಪೋಳ, ಅನೀಲ ಮಗದುಮ, ಸಿದ್ದು ಮಗ್ಗದುಮ, ಶಿವು ಜಗದಾಳ, ಮಹಾಂತೇಶ್ ಸಿಂದೂರ್ ಗಿರೀಶ್ ದಿವಾನ ಇರಪ್ಪಾ ಮಗ್ಗದುಮ ಬಕಾರಿ ಬಂಧುಗಳು ಜೋಗಾಣಿ ಬಂಧುಗಳು ಹಳ್ಳದ ಮಳ ಬಂಧುಗಳು ರೋಕಡಿ ಬಂಧುಗಳು ಶಿವಯೋಗಿ ನಗರದ ಅನೇಕ ಗ್ರಾಮಸ್ಥರು ಮುಖಂಡರು ಗಣ್ಯ ಮಾನ್ಯರು ವಿದ್ಯಾರ್ಥಿಗಳು ಶಿವಯೋಗಿ ನಗರದ ಎಲ್ಲಾ ಭಕ್ತಾದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು