1:52 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ಸಂಭ್ರಮ- ಸಡಗರದ ಲಕ್ಕವ್ವ ದೇವಿ ಜಾತ್ರಾ ಮಹೋತ್ಸವ

31/05/2023, 22:42

ರಾಹುಲ್ ಅಥಣಿ ಬೆಳಗಾವಿ
info.reporter Karnataka@mail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಶಿವಯೋಗಿ ನಗರದಲ್ಲಿ ಶ್ರೀ ಕೇರಿ ಲಕ್ಕವ್ವ ದೇವಿ ಜಾತ್ರಾ ಮಹೋತ್ಸವ ಅದ್ದೂರಿಯಿಂದ ಜರುಗಿತು. ಮಹಿಳೆಯರು ಕುಂಭ ಹೊತ್ತು ಭಜನಾ ಪದಗಳು ಹಾಡುತ್ತಾ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಅಗಸಿ, ಸಾರಿ ಬಜಾರ, ಮುರಗೇಂದ್ರ ಬ್ಯಾಂಕ್ ದಿಂದ ಗಚ್ಚಿನ ಮಠದಿಂದ ಶ್ರೀ ಕೇರಿ ಲಕ್ಕವ್ವ ದೇವಿ ದೇವಸ್ಥಾನದ ವರಗೆ ಸಾಗಿದರು.
ಇದೇ ಸಂದರ್ಭದಲ್ಲಿ ಶ್ರೀ ದಿವ್ಯ ಸಾನಿಧ್ಯ ಪರಮಪೂಜಾ ಮರುಳಸಿದ್ದ ಮಹಾಸ್ವಾಮಿಗಳು ಶೆಟ್ಟರ ಮಠ ಸಂದರ್ಭದಲ್ಲಿ ಬಸಪ್ಪ ಬಕಾರಿ ಶ್ರೀ ಬಾಬು ಜೋಗಾಣಿ ರಾಜು ಹಳ್ಳದಮಳ ಬಸವರಾಜ್ ಹಳ್ಳದಮಾಳ ಮಾರ್ನಿಂಗ್ ರೋಕಡಿ ಸಚಿನ್ ಬಕಾರಿ ಆನಂದ ಲಗಳಿ ನಾಗೇಶ್ ಕನ್ನೂರಿ ಸುರೇಶ್ ಬಕಾರಿ ಸಂಜಯ್ ಬಕಾರಿ ರಮೇಶ್ ಭಕಾರಿ ಸತೀಶ್ ವಿಠ್ಠಲ್ ವಿಜಯ ಹಳ್ಳದಮಳ ಸೋಮು ಹಳ್ಳದಮಳ ಉಮೇಶ್ ಕಟ್ಟಿಮನಿ ಉಮೇಶ ಶಂಕರ್ ಮಹಾದೇವ ಇನಚಿ, ಬಸಪ್ಪಾ ಜಿರಗ್ಯಾಳ, ಬಸಪ್ಪ ಮೈಗೂರ, ಗೋಪಾಲ ಮಹಾಜನ, ಪೋಳ, ಅನೀಲ ಮಗದುಮ, ಸಿದ್ದು ಮಗ್ಗದುಮ, ಶಿವು ಜಗದಾಳ, ಮಹಾಂತೇಶ್ ಸಿಂದೂರ್ ಗಿರೀಶ್ ದಿವಾನ ಇರಪ್ಪಾ ಮಗ್ಗದುಮ ಬಕಾರಿ ಬಂಧುಗಳು ಜೋಗಾಣಿ ಬಂಧುಗಳು ಹಳ್ಳದ ಮಳ ಬಂಧುಗಳು ರೋಕಡಿ ಬಂಧುಗಳು ಶಿವಯೋಗಿ ನಗರದ ಅನೇಕ ಗ್ರಾಮಸ್ಥರು ಮುಖಂಡರು ಗಣ್ಯ ಮಾನ್ಯರು ವಿದ್ಯಾರ್ಥಿಗಳು ಶಿವಯೋಗಿ ನಗರದ ಎಲ್ಲಾ ಭಕ್ತಾದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು