10:42 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಥಣಿ ಶಾಸಕ ಲಕ್ಷ್ಮಣ ಸವದಿಗೆ ಶ್ರೀ ಮರುಳ ಸಿದ್ದ ಮಹಾಸ್ವಾಮಿ ಸನ್ಮಾನ: ಸಚಿವ ಸ್ಥಾನ ದೊರಕಲು ಆಶೀರ್ವಾದ

03/06/2023, 21:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಆಡಳಿತ ಕಾಂಗ್ರೆಸ್ ಪಕ್ಷದಿಂದ ನೂತನ ಶಾಸಕರಾಗಿ ಆಯ್ಕೆಯಾದ ಲಕ್ಷ್ಮಣ ಸವದಿ ಅವರಿಗೆ ಇಂದು ಅಥಣಿ ತಾಲೂಕಿನ ಶೆಟ್ಟರ್ ಮಠದ ಆವರಣದಲ್ಲಿ ಇಂದು ಶ್ರೀ ಮರುಳ ಸಿದ್ದ ಮಹಾಸ್ವಾಮಿಜಿ ಅವದು ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು, ಇಡೀ ರಾಜ್ಯದಲ್ಲಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ರಾಜ್ಯದಲ್ಲಿ ಎರಡನೆ ಸ್ಥಾನದಲ್ಲಿ ಗುರುತಿಸಿ ಕೊಟ್ಟಿರುವ ಅಥಣಿ ತಾಲೂಕಿನ ಮಹಾ ಜನತೆ ಹಾಗೂ ಪೂಜ್ಯರುಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿಯ ಕೆಲಸಗಳನ್ನ ಮಾಡುವದಿದ್ದು ಬರುವ ಸಂದರ್ಭದಲ್ಲಿ ತಮ್ಮೆಲ್ಲರ ಸಹಾಯ ಮತ್ತು ಸಹಕಾರ ನನಗೆ ಯಾವತ್ತೂ ಬೇಕು ಒಟ್ಟಿಗೆ ಸೇರಿ ಕ್ಷೇತ್ರವನ್ನು ಅಭಿವೃದ್ಧಿಯ ಪಥದತ್ತ ಸಾಗಿಸೋಣ ಎಂದು ಹೇಳಿದರು.
ಆಶೀರ್ವಚನ ನೀಡಿದ ಶೆಟ್ಟರ ಮಠದ ಶ್ರೀ ಮರುಳ ಶಿದ್ದ ಮಹಾಸ್ವಾಮಿಜಿಯವರೂ ತಾವು ಅಥಣಿ ಮತಕ್ಷೇತ್ರದಲ್ಲಿ ಹಲವು ಬಾರಿ ಜಯಶಾಲಿಯಾಗಿ ಒಳ್ಳೆ ರೀತಿಯಲ್ಲಿ ಕ್ಷೇತ್ರದ ಸೇವೆಯನ್ನು ಮಾಡಿದ್ದೀರಿ. ಮತ್ತೆ ನಿಮಗೆ ಶಿವಯೋಗಿಗಳ ಆಶೀರ್ವಾದ ದೊರಕಿದೆ. ಬರುವ ದಿನಗಳಲ್ಲಿ ತಮಗೆ ಮಂತ್ರಿ ಸ್ಥಾನ ದೊರಕಲಿ ಎಂದು ಆಶೀರ್ವದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು