2:38 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ, ಹೋಳಿಗೆ ಘಮಘಮ!

03/06/2023, 22:55

ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಸಾವಯವ ಕೃಷಿಕ ಗ್ರಾಹಕ ಬಳಗದ ಆಶ್ರಯದಲ್ಲಿ ಎರಡು ದಿನಗಳ ಹಲಸಿನ ಹಬ್ಬ ನಗರದ ಶರವು ದೇಗುಲದ ಬಳಿಯ ಬಾಳಂ ಭಟ್ ಹಾಲ್ ನಲ್ಲಿ ಶನಿವಾರ ಆರಂಭವಾಯಿತು.


ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಹಲಸಿನ ಹಬ್ಬ ಮೇಳೈಸಲಿದೆ. ಹಲಸಿನ ಹಬ್ಬದಲ್ಲಿ ಹಲವು ಬಗೆಯ ಹಲಸಿನ ಹಣ್ಣಿನ ಮಾರಾಟ ನಡೆಯಲಿದೆ. ಹಲಸಿನಿಂದ ತಯಾರಿಸಿ ಐಸ್ ಕ್ರೀಂ, ಹೋಳಿಗೆ ಸೇರಿದಂತೆ ವಿವಿಧ ಖಾದ್ಯ ಮಾರಾಟ ನಡೆಯಲಿದೆ. ವಿವಿಧ ತಳಿಯ ಹಲಸಿನ ಗಿಡಗಳ ಮಾರಾಟವನ್ನು ಕೂಡ ಆಯೋಜಿಸಲಾಗಿದೆ. ಗೆಣಸು, ತರಕಾರಿಯ ಬೀಜಗಳು ಕೂಡ ಲಭ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು