1:56 PM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ, ಹೋಳಿಗೆ ಘಮಘಮ!

03/06/2023, 22:55

ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಸಾವಯವ ಕೃಷಿಕ ಗ್ರಾಹಕ ಬಳಗದ ಆಶ್ರಯದಲ್ಲಿ ಎರಡು ದಿನಗಳ ಹಲಸಿನ ಹಬ್ಬ ನಗರದ ಶರವು ದೇಗುಲದ ಬಳಿಯ ಬಾಳಂ ಭಟ್ ಹಾಲ್ ನಲ್ಲಿ ಶನಿವಾರ ಆರಂಭವಾಯಿತು.


ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಹಲಸಿನ ಹಬ್ಬ ಮೇಳೈಸಲಿದೆ. ಹಲಸಿನ ಹಬ್ಬದಲ್ಲಿ ಹಲವು ಬಗೆಯ ಹಲಸಿನ ಹಣ್ಣಿನ ಮಾರಾಟ ನಡೆಯಲಿದೆ. ಹಲಸಿನಿಂದ ತಯಾರಿಸಿ ಐಸ್ ಕ್ರೀಂ, ಹೋಳಿಗೆ ಸೇರಿದಂತೆ ವಿವಿಧ ಖಾದ್ಯ ಮಾರಾಟ ನಡೆಯಲಿದೆ. ವಿವಿಧ ತಳಿಯ ಹಲಸಿನ ಗಿಡಗಳ ಮಾರಾಟವನ್ನು ಕೂಡ ಆಯೋಜಿಸಲಾಗಿದೆ. ಗೆಣಸು, ತರಕಾರಿಯ ಬೀಜಗಳು ಕೂಡ ಲಭ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು