2:43 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಬೊಂದೆಲ್ ಲಾಫ್ಟರ್ ಕ್ಲಬ್‌: ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿವಾರಿಸಲು 2 ದಿನಗಳ ನಗೆ ಸೆಶನ್‌

05/06/2023, 21:39

ಮಂಗಳೂರು(reporterkarnataka.com):ನಗರದ ಬೊಂದೆಲ್ ಜಂಕ್ಷನ್‌ನಲ್ಲಿರುವ ಜಾನ್ಲಿನ್ ಕಾಟೇಜ್‌ನಲ್ಲಿ ಕಳೆದ 20 ವರುಷಗಳಿಂದ ಲಾಫ್ಟರ್ ಕ್ಲಬ್‌ಗಳನ್ನು ನಡೆಸುತ್ತಿರುವ ಬೊಂದೆಲ್ ಲಾಫ್ಟರ್ ಕ್ಲಬ್ ಇವರು ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಇದರ 100 ವಿದ್ಯಾರ್ಥಿಗಳಿಗೆ ಜೂನ್ 3 ಮತ್ತು 5ರಂದು ಲಾಫ್ಟರ್ ಸೆಶನ್‌ಗಳನ್ನು ನಡೆಸಿತು.


ಬೊಂದೆಲ್ ಕ್ಲಬ್ಬಿನ ಸಂಸ್ಥಾಪಕ ಜಾನ್ ಬಿ. ಮೊಂತೇರೊ ಮತ್ತು ಕ್ಲಬ್ಬಿನ ಹಿರಿಯ ಸದಸ್ಯರಾದ ನಿವೃತ್ತ ಪ್ರಾಧ್ಯಾಪಕ ಖಾಲಿದ್ ಅನ್ಸಾರಿ ಮತ್ತು ಬೊನವೆಂಚರ್ ಡಿಸೋಜಾ ಅವರು ವಿದ್ಯಾರ್ಥಿ ಮತ್ತು ಅಧ್ಯಾಪಕರಿಗೆ ಮಾರ್ಗದರ್ಶನ ನೀಡಿದರು. ಇದಕ್ಕೂ ಮುನ್ನ ಎಪ್ರಿಲ್ 4ರಂದು ಜಾನ್ ಮೊಂತೇರೊ ಮತ್ತು ಪ್ರೊ. ಖಾಲಿದ್ ಅನ್ಸಾರಿ ಅವರನ್ನು ಬಲ್ಮಠ ಎ.ಜೆ. ಟರ‍್ಸ್ನ ಕಾಲೇಜು ಆವರಣದಲ್ಲಿ ಬೋಧಕರಿಗಾಗಿ ನಗೆ ಅಧಿವೇಶನವನ್ನು ನಡೆಸಲು ಆಹ್ವಾನಿಸಲಾಗಿತ್ತು. ಪ್ರಾಂಶುಪಾಲೆ ಡಾ. ಲರಿಸ್ಸಾ ಮಾರ್ಥಾ ಸ್ಯಾಮ್ಸ್ ಅವರ ಮಾರ್ಗದರ್ಶನದಲ್ಲಿ ಮಾನಸಿಕ ಆರೋಗ್ಯ ವಿಭಾಗದ ಉಪನ್ಯಾಸಕಿ ಶ್ರೀರಂಜನಿ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು