12:44 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ…

ಇತ್ತೀಚಿನ ಸುದ್ದಿ

ಹೊಸತಾಗಿ ಖರೀದಿಸಿ ಮನೆಯಲ್ಲೇ ಯುವತಿ ಆತ್ಮಹತ್ಯೆ: ಮೋಸ ಹೋದರೆ ಮನೆ ಖರೀದಿಯಲ್ಲಿ? ಕಿರುಕುಳ ನೀಡಿದರೇ ಬ್ಯಾಂಕ್ ಅಧಿಕಾರಿಗಳು?

09/06/2023, 11:16

ಮಂಗಳೂರು(reporterkarnataka.com): ಹೊಸತಾಗಿ ಖರೀದಿಸಿದ ಮನೆಯಲ್ಲೇ ಯುವತಿಯೊಬ್ಬರು ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತೊಕ್ಕೊಟ್ಟು ಸಮೀಪದ ಕುಂಪಲ ಬಳಿಯ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಸಾವಿಗೆ ಶರಣಾದ ಯುವತಿಯನ್ನು ಅಶ್ವಿನಿ ಬಂಗೇರ(25) ಎಂದು ಗುರುತಿಸಲಾಗಿದೆ. ರಾತ್ರಿ ಗೆಳತಿ ಜತೆ ಚಾಟ್ ಮಾಡಿದ್ದ ಅಶ್ವಿನಿ ಅವರು ಬೆಳಗ್ಗೆ ಗೆಳತಿ ಬಂದು ಬಾಗಿಲು ಹೊಡೆದು ನೋಡಿದಾಗ ಫ್ಯಾನ್ ಗೆ ಸೀರೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂತು. ಅಶ್ವಿನಿ ಅವರು ಬರೆದ ಡೆತ್ ನೋಟ್ ನಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು, ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿದ್ದರು ಎಂದು ಬರೆದಿದ್ದರು.
ಮೂಲತಃ ಬಂಟ್ವಾಳ ತಾಲೂಕಿನ ಫರಂಗಿಪೇಟೆಯವರಾದ ಅಶ್ವಿನಿ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದರು. ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದ ಅವರು ಕುಂಪಲ ಸಮೀಪದ ಚಿತ್ರಾಂಜಲಿ ನಗರದಲ್ಲಿ ಮನೆ ಖರೀದಿಸಿದ್ದರು. ಜೂನ್ 3ರಂದು ಗೃಹ ಪ್ರವೇಶ ಮಾಡಿ ತಾಯಿ, ದೊಡ್ಡಮ್ಮ ಜತೆ
ನೆಲೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು