5:45 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಹೊಸತಾಗಿ ಖರೀದಿಸಿ ಮನೆಯಲ್ಲೇ ಯುವತಿ ಆತ್ಮಹತ್ಯೆ: ಮೋಸ ಹೋದರೆ ಮನೆ ಖರೀದಿಯಲ್ಲಿ? ಕಿರುಕುಳ ನೀಡಿದರೇ ಬ್ಯಾಂಕ್ ಅಧಿಕಾರಿಗಳು?

09/06/2023, 11:16

ಮಂಗಳೂರು(reporterkarnataka.com): ಹೊಸತಾಗಿ ಖರೀದಿಸಿದ ಮನೆಯಲ್ಲೇ ಯುವತಿಯೊಬ್ಬರು ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತೊಕ್ಕೊಟ್ಟು ಸಮೀಪದ ಕುಂಪಲ ಬಳಿಯ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಸಾವಿಗೆ ಶರಣಾದ ಯುವತಿಯನ್ನು ಅಶ್ವಿನಿ ಬಂಗೇರ(25) ಎಂದು ಗುರುತಿಸಲಾಗಿದೆ. ರಾತ್ರಿ ಗೆಳತಿ ಜತೆ ಚಾಟ್ ಮಾಡಿದ್ದ ಅಶ್ವಿನಿ ಅವರು ಬೆಳಗ್ಗೆ ಗೆಳತಿ ಬಂದು ಬಾಗಿಲು ಹೊಡೆದು ನೋಡಿದಾಗ ಫ್ಯಾನ್ ಗೆ ಸೀರೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂತು. ಅಶ್ವಿನಿ ಅವರು ಬರೆದ ಡೆತ್ ನೋಟ್ ನಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು, ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿದ್ದರು ಎಂದು ಬರೆದಿದ್ದರು.
ಮೂಲತಃ ಬಂಟ್ವಾಳ ತಾಲೂಕಿನ ಫರಂಗಿಪೇಟೆಯವರಾದ ಅಶ್ವಿನಿ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದರು. ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದ ಅವರು ಕುಂಪಲ ಸಮೀಪದ ಚಿತ್ರಾಂಜಲಿ ನಗರದಲ್ಲಿ ಮನೆ ಖರೀದಿಸಿದ್ದರು. ಜೂನ್ 3ರಂದು ಗೃಹ ಪ್ರವೇಶ ಮಾಡಿ ತಾಯಿ, ದೊಡ್ಡಮ್ಮ ಜತೆ
ನೆಲೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು