6:40 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಸ್ಥಳೀಯರ ತೀವ್ರ ವಿರೋಧ: ವಾಮಂಜೂರು ಅಣಬೆ ಫ್ಯಾಕ್ಟರಿ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ; ಪ್ರತಿಭಟನಾಕಾರರು ಹರ್ಷ

11/06/2023, 12:11

ವಾಮಂಜೂರು(reporterkarnataka.com): ಸ್ಥಳೀಯರ ತೀವ್ರ ವಿರೋಧದ ಹಿನ್ನೆಲೆಯಲ್ಲಿ
ವಾಮಂಜೂರು ಅಣಬೆ ಫ್ಯಾಕ್ಟರಿ ಇಂದಿನಿಂದಲೇ ಬಂದ್ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ರವಿ ಕುಮಾರ್ ಅವರು ಇಂದು ಸಂಜೆಯೊಳಗೆ ಫ್ಯಾಕ್ಟರಿಗೆ ಸೀಲ್ ಹಾಕಲಾಗುವುದು ಎಂದರು. ಇದು ವಾಮಂಜೂರು ನಾಗರಿಕರಿಗೆ ಸಿಕ್ಕ ಜಯ ಎಂದು ಪ್ರತಿಭಟನಾಕಾರರು ಜಯಕಾರ ಹಾಕಿದರು.
ವಾಮಂಜೂರು ಅಣಬೆ ಫ್ಯಾಕ್ಟರಿ ವಿರುದ್ಧ ಇನ್ನಷ್ಟು ತೀವ್ರ ಪ್ರತಿಭಟನೆ ನಡೆಸುವುದಾಗಿ ಶಾಸಕ ಡಾ.ಭರತ್ ಶೆಟ್ಟಿ ಶನಿವಾರ ಎಚ್ಚರಿಕೆ ನೀಡಿದ್ದರು.

ಅಣಬೆ ಫ್ಯಾಕ್ಟರಿಯಿಂದ ಸ್ಥಳೀಯ ಜನತೆ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಜನರು ಕಳೆದ ಮೂರು ದಿನಗ

ಇತ್ತೀಚಿನ ಸುದ್ದಿ

ಜಾಹೀರಾತು