12:36 PM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ವಿದ್ಯುತ್ ಅವಘಡ: ಕೋತಿ ದಾರುಣ ಸಾವು, ಮತ್ತೊಂದಕ್ಕೆ ತೀವ್ರ ಗಾಯ; ಆಹಾರ ಹುಡುಕಿ ಬಂದ ವಾನರನಿಗೆ ಕರೆಂಟ್ ಶಾಕ್

12/06/2023, 19:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ಅವಘಡಕ್ಕೆ ಕೋತಿಯೊಂದು ಸಾವನ್ನಪ್ಪಿದ್ದು, ಇನ್ನೊಂದು ಕೋತಿ ತೀವ್ರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ .
ನಿಡುವಾಳೆಯ ನೇರಳಗಂಡಿಯಲ್ಲಿ ಆಹಾರ ಹುಡುಕಿಕೊಂಡು ಬಂದ ಮಂಗಗಳಿಗೆ 11 ಕೆವಿ ವಿದ್ಯುತ್ ತಗುಲಿ ಅವಘಡ ಆಗಿತ್ತು. ಒಂದು ಸ್ಥಳದಲ್ಲಿಯೇ ಮೃತಪಟ್ಟರೆ ಗಾಯಗೊಂಡ ಮತ್ತೊಂದು ಕೋತಿಯನ್ನು ನಿಡುವಾಳೆ ಯುವಕರ ತಂಡ ನಿಡುವಾಳೆಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಈ ಸಂದರ್ಭದಲ್ಲಿ ನಿಡುವಾಳೆಯ ಆಟೋ ಚಾಲಕರಾದ ಹರೀಶ್ ಉರುವಿನಖಾನ್, ಸುರೇಶ್ ಅಂಬೇಡ್ಕರ್ ನಗರ, ಭಗತ್ ಸಿಂಗ್ ನಗರದ ಪ್ರದೀಪ್ , ಚೇತನ್, ಪ್ರವೀಣ್, ಸಂಜಯ್, ವಸಂತ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು