6:53 PM Thursday9 - April 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್

ಇತ್ತೀಚಿನ ಸುದ್ದಿ

ವಿದ್ಯುತ್ ಅವಘಡ: ಕೋತಿ ದಾರುಣ ಸಾವು, ಮತ್ತೊಂದಕ್ಕೆ ತೀವ್ರ ಗಾಯ; ಆಹಾರ ಹುಡುಕಿ ಬಂದ ವಾನರನಿಗೆ ಕರೆಂಟ್ ಶಾಕ್

12/06/2023, 19:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ಅವಘಡಕ್ಕೆ ಕೋತಿಯೊಂದು ಸಾವನ್ನಪ್ಪಿದ್ದು, ಇನ್ನೊಂದು ಕೋತಿ ತೀವ್ರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ .
ನಿಡುವಾಳೆಯ ನೇರಳಗಂಡಿಯಲ್ಲಿ ಆಹಾರ ಹುಡುಕಿಕೊಂಡು ಬಂದ ಮಂಗಗಳಿಗೆ 11 ಕೆವಿ ವಿದ್ಯುತ್ ತಗುಲಿ ಅವಘಡ ಆಗಿತ್ತು. ಒಂದು ಸ್ಥಳದಲ್ಲಿಯೇ ಮೃತಪಟ್ಟರೆ ಗಾಯಗೊಂಡ ಮತ್ತೊಂದು ಕೋತಿಯನ್ನು ನಿಡುವಾಳೆ ಯುವಕರ ತಂಡ ನಿಡುವಾಳೆಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಈ ಸಂದರ್ಭದಲ್ಲಿ ನಿಡುವಾಳೆಯ ಆಟೋ ಚಾಲಕರಾದ ಹರೀಶ್ ಉರುವಿನಖಾನ್, ಸುರೇಶ್ ಅಂಬೇಡ್ಕರ್ ನಗರ, ಭಗತ್ ಸಿಂಗ್ ನಗರದ ಪ್ರದೀಪ್ , ಚೇತನ್, ಪ್ರವೀಣ್, ಸಂಜಯ್, ವಸಂತ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು