10:44 AM Thursday16 - July 2026
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:…

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಚನ್ನಬಸಪ್ಪ ವರ್ಗಾವಣೆ: ಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ನೇಮಕ

13/06/2023, 19:41

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ಚನ್ನಬಸಪ್ಪ ಕೆ. ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.

ಪಾಲಿಕೆ ಕಮಿಷನರ್ ಆಗಿದ್ದ ಅಕ್ಷಯ್ ಶ್ರೀಧರ್ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚನ್ನಬಸಪ್ಪ ಅವರನ್ನು ಪಾಲಿಕೆ ಆಯುಕ್ತರಾಗಿ ನೇಮಿಸಲಾಗಿತ್ತು. ಇದೀಗ ಅವರನ್ನು ಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಪಾಲಿಕೆಗೆ ಇದುವರೆಗೆ ಹೊಸ ಆಯುಕ್ತ ನೇಮಕ ಮಾಡಿಲ್ಲ. ದ.ಕ. ಜಿಲ್ಲಾ
ಹೆಚ್ಚುವರಿ ಜಿಲ್ಲಾಧಿಕಾರಿ ಆಗಿರುವ ಕೃಷ್ಣಮೂರ್ತಿ ಅಥವಾ ಈ ಹಿಂದೆ ಪಾಲಿಕೆಯಲ್ಲಿ ಜಂಟೀ ಆಯುಕ್ತರಾಗಿದ್ದ ಸಂತೋಷ್ ಕುಮಾರ್ ಅವರು ನೇಮಕವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಚನ್ನಬಸಪ್ಪ ವರ್ಗಾವಣೆ ಕುರಿತು ರಿಪೋರ್ಟರ್ ಕರ್ನಾಟಕ ಈ ಹಿಂದೆ ವರದಿ ಮಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು