1:06 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಯಾತ್ರಾಸ್ಥಳಗಳು ಫುಲ್ ರಶ್!: ಶೃಂಗೇರಿಯಲ್ಲಿ ಡ್ರೈವರ್ ಸೀಟು ಬಾಗಿಲು ಮೂಲಕ ಬಸ್ ಏರಿದ ಮಹಿಳೆ!

18/06/2023, 13:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಸ್ ರಶ್ ಇದೆ ಎಂದು ಮಹಿಳೆಯೊಬ್ಬರು ಡ್ರೈವರ್ ಸೀಟಿನ ಬಾಗಿಲ ಮೂಲಕ ಬಸ್ ಹತ್ತಿದ ಘಟನೆ ಶೃಂಗೇರಿ ಬಸ್ ನಿಲ್ದಾಣದಲ್ಲಿ ನಡೆದಿದೆ.


ಮಕ್ಕಳನ್ನ ಡ್ರೈವರ್ ಸೀಟಲ್ಲಿ ಹತ್ತಿಸಿದ ಮಹಿಳೆ ತಾನು ಕೂಡ ಡ್ರೈವರ್ ಸೀಟ್ ಬಾಗಿಲ ಮೂಲಕವೇ ಬಸ್ ಏರಿದ್ದಾರೆ.
ಬಸ್ ಬಂದ ಕೂಡಲೇ ಬಸ್ಸಿಗೆ ಮಹಿಳೆಯರು ಮುತ್ತಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ಹಿನ್ನೆಲೆ ಶೃಂಗೇರಿ ಸೇರಿದಂತೆ ಯಾತ್ರಾ ಸ್ಥಳಗಳಿಗೆ ಹರಿದು ಬರ್ತಿರೋ ಜನಸಾಗರ ಹೆಚ್ಚಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು