2:05 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಸಿಂಧನೂರು ಸಿದ್ದ ಪರ್ವತ ಅಂಬಾ ದೇವಸ್ಥಾನದಲ್ಲಿ ಸಾಲಿಮಠ, ಪಟ್ಟಣಶೆಟ್ಟಿ ಅವರಿಗೆ ಸನ್ಮಾನ

18/06/2023, 20:08

ರಾಯಚೂರು(reporterkarnataka.com): ಜಿಲ್ಲೆಯ ಸಿಂಧನೂರು ತಾಲೂಕಿನ ಹೆಸರಾಂತ ಪ್ರಸಿದ್ಧ ಪರ್ವತ ಅಂಬಾ ದೇವಸ್ಥಾನದಲ್ಲಿ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ತಾಲೂಕು ಅಧ್ಯಕ್ಷ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಹಾಗೂ ಪ್ರಧಾನ ಕಾರ್ಯದರ್ಶಿ ಮಹಾಂತೇಶ್ ಪಟ್ಟಣಶೆಟ್ಟಿ ಅವರಿಗೆ ಶ್ರೀಗಳಿಂದ ಸನ್ಮಾನಿಸಲಾಯಿತು.
ಮಾತೆ ಸಿದ್ದ ಪರ್ವತ ಅಂಬಾ ದೇವಿ ಆಶೀರ್ವಾದ ಇವರ ಕುಟುಂಬಕ್ಕೆ ಸದಾ ಇರಲಿ ಎಂದು ಶುಭ ಹಾರೈಸಿದರು ಪತ್ರಕರ್ತೆ ಸರೋಜಾ ಹರಗ ಅವರ ಅನುಷ್ಠಾನ ಮುಕ್ತಾಯದ ಕುರಿತು ಮಸ್ಕಿ ತಾಲೂಕು ಕರ್ನಾಟಕ ಕಾರ್ಯ ನಿರ್ವತ ಪತ್ರಕರ್ತರ ದ್ವನಿ ಪತ್ರಕರ್ತರಿಂದ ಸನ್ಮಾನ.

ಸಿಂಧನೂರು ತಾಲೂಕಿನ ಸಿದ್ದ ಪರ್ವತ ಅಂಬಾ ದೇವಸ್ಥಾನದಲ್ಲಿ 11 ದಿನಗಳ ಕಾಲ ಅನುಷ್ಠಾನಕ್ಕೆ ಕುಳಿತ ಸಂಪಾದಕಿ ಸರೋಜಾ ಅರಿಗೆ ಅವರ ಇಷ್ಟಾರ್ಥಗಳನ್ನು ಸಿದ್ಧಿಯಾಗುವ ಅನುಷ್ಠಾನದ ಕುರಿತು ಶ್ರೀ ಮಹೇಶ್ ಗುರೂಜಿ ಅವರ ತಮ್ಮ ಅನಿಸಿಕೆಗಳನ್ನು ಹೇಳುವ ಮುಖಾಂತರ ಸರೋಜಿನಿ ಅರಗ ಅವರಿಗೆ ಒಳ್ಳೆಯದಾಗಲಿ ಮತ್ತು ಅವರ ಸ್ನೇಹಿತರಾದ ಪತ್ರಕರ್ತರು ಮಹಾಂತೇಶ್ ಪಟ್ಟಣಶೆಟ್ಟಿ ದಿದ್ದಿಗಿ ಹಾಗೂ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಹಾಗೂ ಗಂಗಾವತಿಯ ವೆಂಕಟೇಶ್ ಮಾಂತ ಪತ್ರಕರ್ತ ಸಂಪಾದಕರಿಗೂ ಸನ್ಮಾನಿಸಿದರು. ಈ ಕಾರ್ಯಕ್ರಮದ ಕೇಂದ್ರ ಬಿಂದುಗಳಾದ ಶ್ರೀ ಚಿದಾನಂದ ಗುರೂಜಿ ಅವಧೂತರು ಅವರ ಪತ್ನಿ ಮಾನವತಿ ಅಮ್ಮನವರ ನೇತೃತ್ವದಲ್ಲಿ ಪೂಜೆ ಕಾರ್ಯಕ್ರಮ ನೆರವೇರಿತು ಶ್ರೀ ಮಹೇಶ್ ಗುರೂಜಿ ಶಿವಯೋಗಿಗಳಿಂದ ಆಶೀರ್ವಾದ ಪಡೆದ ಸರೋಜಾ ಹರಿಗೆ, ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಮಹಾಂತೇಶ್ ಪಟ್ಟಣಶೆಟ್ಟಿ ವೆಂಕಟೇಶ್ ಅವರಿಗೆ ಶ್ರೀಗಳಿಂದ ಸನ್ಮಾನಿಸಲಾಯಿತು. ಅಂಬಾದೇವಿ ಅರ್ಚಕರಿಂದ ಅಮರೇಶ್ ಅರ್ಚಕರಿಂದ ಶ್ರೀಗಳಿಗೆ ಪತ್ರಕರ್ತರಿಗೆ ಸನ್ಮಾನಿಸಿ ಗೌರವಿಸಲಾಯಿತು. ವಿರೂಪಾಕ್ಷಯ್ಯ ಸ್ವಾಮಿ ಮಹಾಂತೇಶ್ ಅವರಿಗೆ ಒಳ್ಳೆಯದಾಗಲೆಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ ಶ್ರೀಮತಿ ಸುನಂದ, ಭಾರತಿ ರಘು ಶ್ರೀ ಚಿದಾನಂದ ಅವಧೂತ ಶರಣರು ಹಾಗೂ ಶ್ರೀ ಮಹೇಶ್ ಗುರೂಜಿ, ಗಂಗಾವತಿಯ ವೆಂಕಟೇಶ್, ಮಂತ ಸಂಪಾದಕ ಮಹಾಂತೇಶ್ ಪಟ್ಟಣಶೆಟ್ಟಿ, ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಸೇರಿದಂತೆ ಇನ್ನಿತರ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು