1:54 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕಾರ್ಕಳ ಮೆಸ್ಕಾಂ ಕಚೇರಿ ಬಳಿ ಅಕ್ರಮ ಕಟ್ಟಡ ನಿರ್ಮಾಣ?: ರಸ್ತೆ ಮಾರ್ಜಿನ್ ನಲ್ಲೇ ಅಂಗಡಿ‌ ಕೋಣೆ?: ಕ್ರಮಕ್ಕೆ ತಹಶೀಲ್ದಾರರಿಗೆ ಮನವಿ

21/06/2023, 19:36

ಕಾರ್ಕಳ(reporterkarnataka.com): ಮೆಸ್ಕಾಂ ಕಚೇರಿ ಬಳಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ದು, ಸೂಕ್ತ ಕ್ರಮ ಜರುಗಿಸುವಂತೆ ಕಾರ್ಕಳ ತಹಶಿಲ್ದಾರರಿಗೆ ಪುರಸಭಾ ಸದಸ್ಯರು ಮನವಿ ಸಲ್ಲಿಸಿದರು.

2020 ರಲ್ಲಿ ನಡೆದ ಪುರಸಭೆಯ ಮಾಸಿಕ ಸಭೆಯ ನಿರ್ಣಯದಲ್ಲಿ ಜೈನ್ ಹೋಟೆಲ್ ಮುಂಬಾಗದಲ್ಲಿ ನಂದಿನ ಹಾಲಿನ ಡೈರಿ ನಿರ್ಮಾಣಕ್ಕೆ ಸ್ಥಳೀಯ ಪುರಸಭಾ ಸದಸ್ಯರ ವಿರೋಧದ ನಡುವೆಯೂ ಒಪ್ಪಿಗೆ ನೀಡಲಾಗಿದ್ದು ಆದರೆ ಈಗ ಅದನ್ನು ಮೆಸ್ಕಾಂ ಕಚೇರಿಯ ಮುಂಭಾಗದಲ್ಲಿರುವ ಮಕ್ಕಳ ಪಾರ್ಕ್ ಬಳಿ ನಿರ್ಮಾಣ ‌ಮಾಡುತ್ತಿದೆ. ಲೋಕೋಪಯೋಗಿ ಇಲಾಖೆಯ ರಸ್ತೆ ಮಾರ್ಜಿನ ವ್ಯಾಪ್ತಿಯ ಒಳಗೆ ಬರುತ್ತಿದ್ದು ಇದಕ್ಕೆ ಲೋಕೋಪಯೋಗಿ ಇಲಾಖೆಯ ನಿರಾಕ್ಷೇಪಣ ಪತ್ರದ ಅಗತ್ಯವಿದೆ. ಆದರೆ ಇದಾವುದು ಇಲ್ಲದೆ ಕಟ್ಡದ ನಿರ್ಮಾಣವಾಗುತ್ತಿದ್ದು ಸೂಕ್ತ ಕ್ರಮ ಜರುಗಿಸುವಂತೆ ಸ್ಥಳೀಯ ಪುರಸಭಾ ಸದಸ್ಯರಾದ ಪ್ರಭಾ ಕಿಶೋರ್ ಮನವಿ ಸಲ್ಲಿಸಿದರು. ಈ ಸಂಬಂಧದಲ್ಲಿ ಪುರಸಭಾ ಸದಸ್ಯರಾದ ಶುಭದ ರಾವ್, ಸೀತಾರಾಮ್, ಪ್ರತಿಮಾ, ವಿನ್ನಿ‌ಬೋಲ್ಡ್ ಮೆಂಡೋನ್ಸಾ, ಅಜಿತ್ ಹೆಗ್ಡೆ ಮಾಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು