2:57 PM Friday27 - February 2026
ಬ್ರೇಕಿಂಗ್ ನ್ಯೂಸ್
ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು…

ಇತ್ತೀಚಿನ ಸುದ್ದಿ

ಕಾರ್ಕಳ ಮೆಸ್ಕಾಂ ಕಚೇರಿ ಬಳಿ ಅಕ್ರಮ ಕಟ್ಟಡ ನಿರ್ಮಾಣ?: ರಸ್ತೆ ಮಾರ್ಜಿನ್ ನಲ್ಲೇ ಅಂಗಡಿ‌ ಕೋಣೆ?: ಕ್ರಮಕ್ಕೆ ತಹಶೀಲ್ದಾರರಿಗೆ ಮನವಿ

21/06/2023, 19:36

ಕಾರ್ಕಳ(reporterkarnataka.com): ಮೆಸ್ಕಾಂ ಕಚೇರಿ ಬಳಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ದು, ಸೂಕ್ತ ಕ್ರಮ ಜರುಗಿಸುವಂತೆ ಕಾರ್ಕಳ ತಹಶಿಲ್ದಾರರಿಗೆ ಪುರಸಭಾ ಸದಸ್ಯರು ಮನವಿ ಸಲ್ಲಿಸಿದರು.

2020 ರಲ್ಲಿ ನಡೆದ ಪುರಸಭೆಯ ಮಾಸಿಕ ಸಭೆಯ ನಿರ್ಣಯದಲ್ಲಿ ಜೈನ್ ಹೋಟೆಲ್ ಮುಂಬಾಗದಲ್ಲಿ ನಂದಿನ ಹಾಲಿನ ಡೈರಿ ನಿರ್ಮಾಣಕ್ಕೆ ಸ್ಥಳೀಯ ಪುರಸಭಾ ಸದಸ್ಯರ ವಿರೋಧದ ನಡುವೆಯೂ ಒಪ್ಪಿಗೆ ನೀಡಲಾಗಿದ್ದು ಆದರೆ ಈಗ ಅದನ್ನು ಮೆಸ್ಕಾಂ ಕಚೇರಿಯ ಮುಂಭಾಗದಲ್ಲಿರುವ ಮಕ್ಕಳ ಪಾರ್ಕ್ ಬಳಿ ನಿರ್ಮಾಣ ‌ಮಾಡುತ್ತಿದೆ. ಲೋಕೋಪಯೋಗಿ ಇಲಾಖೆಯ ರಸ್ತೆ ಮಾರ್ಜಿನ ವ್ಯಾಪ್ತಿಯ ಒಳಗೆ ಬರುತ್ತಿದ್ದು ಇದಕ್ಕೆ ಲೋಕೋಪಯೋಗಿ ಇಲಾಖೆಯ ನಿರಾಕ್ಷೇಪಣ ಪತ್ರದ ಅಗತ್ಯವಿದೆ. ಆದರೆ ಇದಾವುದು ಇಲ್ಲದೆ ಕಟ್ಡದ ನಿರ್ಮಾಣವಾಗುತ್ತಿದ್ದು ಸೂಕ್ತ ಕ್ರಮ ಜರುಗಿಸುವಂತೆ ಸ್ಥಳೀಯ ಪುರಸಭಾ ಸದಸ್ಯರಾದ ಪ್ರಭಾ ಕಿಶೋರ್ ಮನವಿ ಸಲ್ಲಿಸಿದರು. ಈ ಸಂಬಂಧದಲ್ಲಿ ಪುರಸಭಾ ಸದಸ್ಯರಾದ ಶುಭದ ರಾವ್, ಸೀತಾರಾಮ್, ಪ್ರತಿಮಾ, ವಿನ್ನಿ‌ಬೋಲ್ಡ್ ಮೆಂಡೋನ್ಸಾ, ಅಜಿತ್ ಹೆಗ್ಡೆ ಮಾಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು