4:11 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು ಕಾರ್ಯಕ್ರಮಕ್ಕೆ ಬಲಪಂಥೀಯ ವಿಚಾರಧಾರೆ ಪ್ರತಿಪಾದಕನ ಆಹ್ವಾನಕ್ಕೆ ಎನ್ ಎಸ್ ಯುಐ ವಿರೋಧ

22/06/2023, 19:25

ಮಂಗಳೂರು(reporterkarnataka.com): ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜು ಕಾರ್ಯಕ್ರಮಕ್ಕೆ ಬಲಪಂಥೀಯ ವಿಚಾರಧಾರೆಯ ಶ್ರೀಕಾಂತ್ ಶೆಟ್ಟಿ ಅವರನ್ನು ಆಹ್ವಾನಿಸಿದಕ್ಕೆ ದ.ಕ ಜಿಲ್ಲಾ ಎನ್ಎಸ್ ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಕೋಮು ಭಾವನೆ ಕೆರಳಿಸುವ ವ್ಯಕ್ತಿಗಳಿಗೆ ಸರ್ಕಾರಿ ಕಾಲೇಜು ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು.
ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ಕೋಮು ಭಾವನೆ ಕೆರಳಿಸುವ ಕಾರ್ಯ ಇವರಿಂದಲೇ ಆಗುತ್ತದೆ.

ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತರಲಾಗಿದೆ. ದ.ಕ ಜಿಲ್ಲಾಧಿಕಾರಿ, ಮಂಗಳೂರು ಪೊಲೀಸ್ ಸಹಾಯ ಆಯುಕ್ತರಿಗೆ ಮನವಿ ನೀಡಿಲಾಗಿದೆ. ಶ್ರೀಕಾಂತ್ ಶೆಟ್ಟಿ ಬಂದ್ರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು