6:36 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು ಕಾರ್ಯಕ್ರಮಕ್ಕೆ ಬಲಪಂಥೀಯ ವಿಚಾರಧಾರೆ ಪ್ರತಿಪಾದಕನ ಆಹ್ವಾನಕ್ಕೆ ಎನ್ ಎಸ್ ಯುಐ ವಿರೋಧ

22/06/2023, 19:25

ಮಂಗಳೂರು(reporterkarnataka.com): ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜು ಕಾರ್ಯಕ್ರಮಕ್ಕೆ ಬಲಪಂಥೀಯ ವಿಚಾರಧಾರೆಯ ಶ್ರೀಕಾಂತ್ ಶೆಟ್ಟಿ ಅವರನ್ನು ಆಹ್ವಾನಿಸಿದಕ್ಕೆ ದ.ಕ ಜಿಲ್ಲಾ ಎನ್ಎಸ್ ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಕೋಮು ಭಾವನೆ ಕೆರಳಿಸುವ ವ್ಯಕ್ತಿಗಳಿಗೆ ಸರ್ಕಾರಿ ಕಾಲೇಜು ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು.
ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ಕೋಮು ಭಾವನೆ ಕೆರಳಿಸುವ ಕಾರ್ಯ ಇವರಿಂದಲೇ ಆಗುತ್ತದೆ.

ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತರಲಾಗಿದೆ. ದ.ಕ ಜಿಲ್ಲಾಧಿಕಾರಿ, ಮಂಗಳೂರು ಪೊಲೀಸ್ ಸಹಾಯ ಆಯುಕ್ತರಿಗೆ ಮನವಿ ನೀಡಿಲಾಗಿದೆ. ಶ್ರೀಕಾಂತ್ ಶೆಟ್ಟಿ ಬಂದ್ರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು