8:45 PM Sunday27 - July 2025
ಬ್ರೇಕಿಂಗ್ ನ್ಯೂಸ್
Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ…

ಇತ್ತೀಚಿನ ಸುದ್ದಿ

ಪಿಲಿಕುಳದಲ್ಲಿ ನಾಳೆಯಿಂದ 2 ದಿನಗಳ ಕಾಲ ಹಣ್ಣುಗಳ ಉತ್ಸವ ಮತ್ತು ಹಲಸು ಮೇಳ

23/06/2023, 19:16

ಮಂಗಳೂರು(reporterkarnataka.com): ನಗರದ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಜೂ.24 ಹಾಗೂ 25ರಂದು ಎರಡು ದಿನಗಳ ‘ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ’ ವನ್ನು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ರಾಜ್ಯ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಉಪಸ್ಥಿತರಿರುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಶಾಸಕ ಉಮನಾಥ್ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಸಂಸದರಾದ ಡಿ. ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ವೇದವ್ಯಾಸ್ ಕಾಮತ್, ಅಶೋಕ್ ಕುಮಾರ್ ರೈ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾದ
ಕೋಟ ಶ್ರೀನಿವಾಸ್ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್ ಭೋಜೇಗೌಡ, ಪ್ರತಾಪಸಿಂಹ ನಾಯಕ್ ಕೆ., ಮಂಜುನಾಥ ಭಂಡಾರಿ ಹಾಗೂ ಮಂಗಳೂರು ಮೇಯರ್ ಜಯಾನಂದ ಅಂಚನ್, ಮೂಡುಶೆಡ್ಡೆ ಗ್ರಾಮ ಪಂಚಾಯತ್‍ನ ಅಧ್ಯಕ್ಷೆಯಾದ ಜಯಶ್ರೀ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು