5:01 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಮರಳಿ: ರೈತರ ಹಣದಿಂದ ರಸ್ತೆ ದುರಸ್ತಿ ಕಾರ್ಯ; ತಿರುಗಿ ನೋಡದ ಅಧಿಕಾರಿಗಳು, ಕೆಲಸಕ್ಕೆ ಬಾರದ ಜನಪ್ರತಿನಿಧಿಗಳು

21/07/2021, 07:55

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣ ಸಮೀಪದ ಹೂನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮರಳಿ ಗ್ರಾಮದ ರೈತರ ಹೊಲಗಳಿಗೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟು ಕೆಸರು ಗದ್ದೆಯಂತಾಗಿ ರೈತರು ಹೊಲಗಳಿಗೆ ಹೋಗಲು ಹರಸಹಾಸ ಪಡುವಂತಾಗಿದೆ.


ಗ್ರಾಮದ ರೈತರು ಜನಪ್ರತಿನಿಧಿಗಳಿಗೆ ಮತ್ತು ಹೂನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಈ ರಸ್ತೆ ದುರಸ್ತಿ ಮಾಡುವಂತೆ ಅನೇಕ ಬಾರಿ ಮನವಿ ಮಾಡಿದರೂ ಏನೂ ಪ್ರಯೋಜವಾಗಿಲ್ಲ. ಈ ಹಿನ್ನೆಲೆಯಲ್ಲಿ ಮರಳಿ ಗ್ರಾಮದ ರೈತರು ಪ್ರತಿ ಮನೆ ಮನೆಗೆ  ಹೋಗಿ ಹಣ ಸೇರಿಸಿಕೊಂಡು  ರಸ್ತೆ ದುರಸ್ತಿ ಮಾಡಿಕೊಂಡಿದ್ದಾರೆ. 

ಇದೆ ಸಂದರ್ಭದಲ್ಲಿ ಮರಳಿ ಗ್ರಾಮದ ರೈತರಾದ ಕರಿಯಪ್ಪಗೌಡ, ಹನುಮಂತ, ಶರಣ ಬಸವ, ಬಸವರಾಜ, ಮುತ್ತಣ್ಣ, ಬಸವರಾಜ, ಬಸನಗೌಡ ಮಾಲಿ ಪಾಟೀಲ್, ಸಿದ್ದಪ್ಪ ಅಮರೇಶ, ದೊಡ್ಡಬಸಪ್ಪ ಹಾಗೂ ಗ್ರಾಮಸ್ಥರು  ಸೇರಿದಂತೆ ಇನ್ನಿತರ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು