12:58 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಪ್ರಾಣಿ ವಧೆ ಮತ್ತು ಬಲಿ ನಿಷೇಧ

21/07/2021, 09:49

ಮಂಗಳೂರು(reporterkarnataka news): ಇದೇ ಜುಲೈ 21 ರಂದು ನಡೆಯಲಿರುವ ಬಕ್ರೀದ್ ಹಬ್ಬದ ಆಚರಣೆ ಮತ್ತು ಇತರೆ ಜಾತ್ರೆ, ಹಬ್ಬಗಳ ಸಂದರ್ಭಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಳಕಂಡ ಪ್ರದೇಶಗಳಲ್ಲಿ ಕೋವಿಡ್– 19 ಸೋಂಕಿನ ಕಾರಣ ಪ್ರಾಣಿ ವಧೆ ಮತ್ತು ಬಲಿ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ರಸ್ತೆಗಳು ಮತ್ತು ಪಾದಚಾರಿ  ಮಾರ್ಗಗಳು, ಎಲ್ಲಾ ರೀತಿಯ ಆಸ್ಪತ್ರೆ ಆವರಣಗಳು ಮತ್ತು ನರ್ಸಿಂಗ್ ಹೋಂ ಒಳ ಹಾಗೂ ಹೊರ ಆವರಣಗಳು, ಶಾಲೆ ಕಾಲೇಜುಗಳು ನಡೆಯುತ್ತಿದ್ದಲ್ಲಿ ಅಂತಹ ಶಾಲೆ ಕಾಲೇಜುಗಳ ಒಳ ಹಾಗೂ ಹೊರ ಆವರಣಗಳು, ಆಟದ ಮೈದಾನಗಳಲ್ಲಿ, ಮಸೀದಿಗಳಲ್ಲಿ ಹಾಗೂ ಇತರೆ ಧಾರ್ಮಿಕ ಸ್ಥಳ ಹಾಗೂ ಆವರಣಗಳಲ್ಲಿ, ಉದ್ಯಾನವನಗಳ ಒಳಗೆ ಮತ್ತು ಹೊರಗೆ ಅಥವಾ ಇನ್ನು ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರಾಣಿ ವಧೆ ಮತ್ತು ಬಲಿಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು