11:59 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಕರಾವಳಿ: ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬ ಆಚರಣೆ; ಶುಭಾಶಯ ವಿನಿಮಯ

21/07/2021, 10:55

ಮಂಗಳೂರು(reporterkarnataka news): ತ್ಯಾಗ ಹಾಗೂ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಸರಳವಾಗಿ ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.
.
ನಗರದ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ಕೋವಿಡ್ ನಿಯಮಾನುಸಾರ ಪ್ರಾರ್ಥನೆ ಸಲ್ಲಿಸಲಾಯಿತು. ಸರಕಾರ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಎಲ್ಲ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. 10 ವರ್ಷ ಕೆಳಗಿನ ಮಕ್ಕಳಿಗೆ ಹಾಗೂ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲು ಅವಕಾಶ ಇರಲಿಲ್ಲ. ಮಾಸ್ಕ್ ಧಾರಣೆ ಕಡ್ಡಾಯವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು