6:36 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಮನೆ ಸಾಮಗ್ರಿ ಸಾಗಿಸುತ್ತಿದ್ದ ಪಿಕ್ ಅಪ್ ವಾಹನ ಪಲ್ಟಿ: ಚಾಲಕ ಪವಾಡಸದೃಶ್ಯ ಪಾರು

27/06/2023, 12:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ
ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿಯಾದ ಘಟನೆ ನಡೆದಿದೆ.

ಮನೆಗೆ ಸಾಮಾಗ್ರಿಗಳನ್ನ ಸಾಗಿಸುತ್ತಿದ್ದ ಪಿಕಪ್ ವಾಹನ ಚಾರ್ಮಾಡಿ ಘಾಟಿಯ ಆಲೇಖಾನ್ ಎಂಬಲ್ಲಿ ಪಲ್ಟಿ ಹೊಡೆದಿದೆ. ರಸ್ತೆ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದ್ದಂತೆ ವಾಹನ ಪಲ್ಟಿ ಹೊಡೆದಿದೆ.


ಪಿಕಪ್ ಚಾಲಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಎತ್ತರದ ರಸ್ತೆ ಹಾಗೂ ಮಳೆಯಿಂದ ತೇವಗೊಂಡಿದ್ದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಪಿಕಪ್ ಚಕ್ರ ರಸ್ತೆಯಿಂದ ಕೆಳಗಿಳಿಯುತ್ತಿದ್ದಂತೆ ಜಾರಿ ಪಲ್ಟಿಯಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು