2:38 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬೆಳ್ಳಂಬೆಳಗೆ ಕಾರ್ಯಾಚರಣೆ: ನಿರ್ಮಿತಿ ಕೇಂದ್ರದ ಅಧಿಕಾರಿಯ ಮನೆ, ಕಚೇರಿ, ಪೆಟ್ರೋಲ್ ಬಂಕ್ ಮೇಲೆ ಲೋಕಾಯುಕ್ತ ದಾಳಿ

28/06/2023, 10:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಬೆಳ್ಳಂ-ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್ ಅವರ ಮನೆ, ಕಚೇರಿ, ಪೆಟ್ರೋಲ್ ಬಂಕ್ ಹಾಗೂ ನಿರ್ಮಾಣ ಹಂತದಲ್ಲಿರುವ ರೆಸಾರ್ಟ್‌ ಮೇಲೆ ದಾಳಿ ನಡೆಸಲಾಗಿದೆ.
ಅಕ್ರಮ ಆಸ್ತಿ ಸಂಪಾದನೆಯ ದೂರಿನ ಮೇಲೆ ಗಂಗಾಧರ್ ಅವರ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಏಕಕಾಲದಲ್ಲಿ ಗಂಗಾಧರ್ ಅವರ ಜಯನಗರ ಬಡಾವಣೆಯಲ್ಲಿರುವ
ಮನೆ,ರಾಮನಹಳ್ಳಿಯಲ್ಲಿರುವ ಪೆಟ್ರೋಲ್ ಬಂಕ್, ನಿರ್ಮಾಣ ಹಂತದ ರೆಸಾರ್ಟ್ ಮೇಲೆ ದಾಳಿ ನಡೆದಿದೆ.
ಗಂಗಾಧರ್ ಅವರು ಕೆಲಸ ನಿರ್ವಹಿಸುತ್ತಿರುವ ನಿರ್ಮಿತಿ ಕೇಂದ್ರದ ಕಚೇರಿ ಮೇಲೂ ದಾಳಿ ನಡೆಸಲಾಗಿದೆ.
ಏಕಕಾಲದಲ್ಲಿ 50ಕ್ಕೂ ಹೆಚ್ಚು ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ತಿರುಮಲೇಶ್ ನೇತೃತ್ವವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು