2:52 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ರಾಜ್ಯಾದ್ಯಂತ ಹಲವೆಡೆ ಲೋಕಾಯುಕ್ತ ದಾಳಿ: ಕೆ. ಆರ್.ಪುರ ತಹಶೀಲ್ದಾರ್ ಮನೆಯಲ್ಲಿ ನೋಟಿನ ಕಂತೆ ಪತ್ತೆ

28/06/2023, 12:52

ಬೆಂಗಳೂರು(reporterkarnataka.com): ರಾಜ್ಯದ ಹಲವೆಡೆ ಇಂದು ಬೆಳಗ್ಗೆಯೇ ಲೋಕಾಯುಕ್ತ ದಾಳಿ ನಡೆಸಿದ್ದು, ಕೆ. ಆರ್. ಪುರ ತಹಶೀಲ್ದಾರ್ ಅಜಿತ್ ರೈ ಅವರ ಮನೆಗೆ ದಾಳಿ ನಡೆಸಲಾಗಿದೆ.
ಆದಾಯಕ್ಕೆ ಮೀರಿ ಸಂಪತ್ತು ಗಳಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಜಿತ್ ರೈ ಅವರ ಕೊಡಿಗೇಹಳ್ಳಿ ನಿವಾಸದ ಮೇಲೆ ದಾಳಿ ನಡೆದಿದೆ. ತಹಶೀಲ್ದಾರ್ ಮನೆಯಿಂದ ನೋಟಿನ ಕಂತೆಗಳು ಪತ್ತೆಯಾಗಿವೆ. ಲೋಕಾಯುಕ್ತ ಎಸ್ ಪಿ ಅಶೋಕ್ ನೇತೃತ್ವದ ತಂಡ ಸರ್ಚ್ ವಾರಂಟ್ ಪಡೆದು ದಾಳಿ ನಡೆಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು