12:16 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಹೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಶೇಖರ್ ಬಹುರೂಪಿ ಮನೆಗೆ ಲೋಕಾಯುಕ್ತ ದಾಳಿ: 3 ಮನೆ, 3 ಎಕರೆ ಜಾಗ ಪತ್ತೆ

28/06/2023, 15:33

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಹೆಸ್ಕಾಂ ನಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶೇಖರ್ ಬಹುರೂಪಿ
ಅವರ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ದಾಳಿ ನಡೆಸಿದೆ.
ಅಕ್ರಮ ಆಸ್ತಿ ಗಳಿಕೆಯ ಪ್ರಕರಣದಲ್ಲಿ ಅವರ ಮನೆಯ ಮೇಲೆ ಬೆಳಗಾವಿ ಲೋಕಾಯುಕ್ತ ಡಿಎಸ್ ಪಿ ನೇತೃತ್ವದಲ್ಲಿ ತಂಡ ಪೊಲೀಸ್ ಇನ್ಸ್ಪೆಕ್ಟರ್ ರವಿಕುಮಾರ ಧರ್ಮಟ್ಟಿ ಬೆಳಗಾವಿ, ಗೋಕಾಕ, ಹಗ್ರಿ ಬೊಮ್ಮನಹಳ್ಳಿ, ಅಥಣಿ ಹೀಗೆ ಹಲವು ಕಡೆ ದಾಳಿ ನಡೆಸಿದರು.


ಅಥಣಿಯಲ್ಲಿ 3 ಮನೆ, 3 ಎಕರೆ 20 ಗುಂಟೆ ಆಸ್ತಿ ಹೊಂದಿದ್ದು ದಾಖಲೆಗಳನ್ನು ವಶಪಡಿಸಿ ಪರಿಶೀಲನೆ ಕೈ ಗೊಂಡಿದ್ದಾರೆ.
ಈ ವೇಳೆ ಲೋಕಾಯುಕ್ತ ಸಿಬ್ಬಂದಿಗಳು ಹಾಗೂ ಅಥಣಿ ಪೊಲೀಸ್ ಠಾಣೆ ಸಿಬ್ಬಂದಿ ಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು