10:13 AM Friday25 - July 2025
ಬ್ರೇಕಿಂಗ್ ನ್ಯೂಸ್
ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.… ಐಟಿಐ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜತೆ ರಾಜ್ಯ… ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಸಚಿವ ಡಾ. ಶರಣಪ್ರಕಾಶ್‌… Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ!

ಇತ್ತೀಚಿನ ಸುದ್ದಿ

ಹೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಶೇಖರ್ ಬಹುರೂಪಿ ಮನೆಗೆ ಲೋಕಾಯುಕ್ತ ದಾಳಿ: 3 ಮನೆ, 3 ಎಕರೆ ಜಾಗ ಪತ್ತೆ

28/06/2023, 15:33

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಹೆಸ್ಕಾಂ ನಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶೇಖರ್ ಬಹುರೂಪಿ
ಅವರ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ದಾಳಿ ನಡೆಸಿದೆ.
ಅಕ್ರಮ ಆಸ್ತಿ ಗಳಿಕೆಯ ಪ್ರಕರಣದಲ್ಲಿ ಅವರ ಮನೆಯ ಮೇಲೆ ಬೆಳಗಾವಿ ಲೋಕಾಯುಕ್ತ ಡಿಎಸ್ ಪಿ ನೇತೃತ್ವದಲ್ಲಿ ತಂಡ ಪೊಲೀಸ್ ಇನ್ಸ್ಪೆಕ್ಟರ್ ರವಿಕುಮಾರ ಧರ್ಮಟ್ಟಿ ಬೆಳಗಾವಿ, ಗೋಕಾಕ, ಹಗ್ರಿ ಬೊಮ್ಮನಹಳ್ಳಿ, ಅಥಣಿ ಹೀಗೆ ಹಲವು ಕಡೆ ದಾಳಿ ನಡೆಸಿದರು.


ಅಥಣಿಯಲ್ಲಿ 3 ಮನೆ, 3 ಎಕರೆ 20 ಗುಂಟೆ ಆಸ್ತಿ ಹೊಂದಿದ್ದು ದಾಖಲೆಗಳನ್ನು ವಶಪಡಿಸಿ ಪರಿಶೀಲನೆ ಕೈ ಗೊಂಡಿದ್ದಾರೆ.
ಈ ವೇಳೆ ಲೋಕಾಯುಕ್ತ ಸಿಬ್ಬಂದಿಗಳು ಹಾಗೂ ಅಥಣಿ ಪೊಲೀಸ್ ಠಾಣೆ ಸಿಬ್ಬಂದಿ ಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು