3:11 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ವಿವಿಧಡೆ ಇ-ಕೆವೈಸಿ ಶಿಬಿರ

28/06/2023, 21:02

ಉಡುಪಿ(reporterkarnataka.com): ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಇ-ಕೆವೈಸಿ ಮಾಡಿಸಲು ಕುಂದಾಪುರ ತಾಲೂಕಿನ ಕುಂದಾಪುರ, ವಂಡ್ಸೆ ಮತ್ತು ಬೈಂದೂರು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಈ ಕೆಳಕಂಡ ದಿನಗಳಲ್ಲಿ ಇ-ಕೆವೈಸಿ ಶಿಬಿರಗಳನ್ನು ಕೈಗೊಳ್ಳಲಾಗುವುದು.
ಕುಂದಾಪುರ ಹೋಬಳಿಯಲ್ಲಿ ಜೂನ್ 23ರಂದು ಆನಗಳ್ಳಿ, ಜಪ್ತಿ, ಹೊಂಬಾಡಿ ಮಂಡಾಡಿ ಹಾಗೂ ಹೆಂಗವಳ್ಳಿ, 24 ರಂದು ಕೋಟೇಶ್ವರ, ಬಸ್ರೂರು ಹಾಗೂ ಯಡ್ಯಾಡಿ ಮತ್ಯಾಡಿ, 25ರಂದು ಬೇಳೂರು, 26ರಂದು ಅಮಾಸೆಬೈಲ್ ಹಾಗೂ ರಟ್ಟಾಡಿ, 28 ರಂದು ಹಂಗಳೂರು ಮತ್ತು 30ರಂದು ಕಂದಾವರ.
ಬೈAದೂರು ಹೋಬಳಿಗೆ ಸಂಬಂಧಿಸಿದಂತೆ, ಜೂನ್ 23 ರಂದು ಕಾಲ್ತೋಡು, 26ರಂದು ತೆಗ್ಗರ್ಸೆ, ಪಡುವರಿ, ಯಡ್ತೆರೆ ಹಾಗೂ ಬಿಜೂರು, 27ರಂದು ಶಿರೂರು, ಬೈಂದೂರು ಹಾಗೂ ಕಿರಿಮಂಜೇಶ್ವರ ಮತ್ತು 30ರಂದು ಹಳ್ಳಿಹೊಳೆ.
ವಂಡ್ಸೆ ಹೋಬಳಿಯಲ್ಲಿ ಜೂ. 24ರಂದು ಕಾವ್ರಾಡಿ ಹಾಗೂ ಹಳ್ನಾಡು, 26ರಂದು ತಲ್ಲೂರು ಹಾಗೂ ಕರ್ಕುಂಜೆ, 27ರಂದು ಸಿದ್ದಾಪುರ ಹಾಗೂ ಶಂಕರ ನಾರಾಯಣ, 28ರಂದು ಹೆಮ್ಮಾಡಿ ಹಾಗೂ ಕಟ್ಬೇಳ್ತೂರು, 29ರಂದು ತ್ರಾಸಿ ಹಾಗೂ ಹೊಸಾಡು ಮತ್ತು 30ರಂದು ಉಳ್ಳೂರು 74 ಹಾಗೂ ಕುಳಂಜೆ ಗ್ರಾಮಗಳಲ್ಲಿ ಇ- ಕೆವೈಸಿ ಶಿಬಿರ ನಡೆಯಲಿದೆ ಎಂದು ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು