4:56 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ವಿವಿಧಡೆ ಇ-ಕೆವೈಸಿ ಶಿಬಿರ

28/06/2023, 21:02

ಉಡುಪಿ(reporterkarnataka.com): ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಇ-ಕೆವೈಸಿ ಮಾಡಿಸಲು ಕುಂದಾಪುರ ತಾಲೂಕಿನ ಕುಂದಾಪುರ, ವಂಡ್ಸೆ ಮತ್ತು ಬೈಂದೂರು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಈ ಕೆಳಕಂಡ ದಿನಗಳಲ್ಲಿ ಇ-ಕೆವೈಸಿ ಶಿಬಿರಗಳನ್ನು ಕೈಗೊಳ್ಳಲಾಗುವುದು.
ಕುಂದಾಪುರ ಹೋಬಳಿಯಲ್ಲಿ ಜೂನ್ 23ರಂದು ಆನಗಳ್ಳಿ, ಜಪ್ತಿ, ಹೊಂಬಾಡಿ ಮಂಡಾಡಿ ಹಾಗೂ ಹೆಂಗವಳ್ಳಿ, 24 ರಂದು ಕೋಟೇಶ್ವರ, ಬಸ್ರೂರು ಹಾಗೂ ಯಡ್ಯಾಡಿ ಮತ್ಯಾಡಿ, 25ರಂದು ಬೇಳೂರು, 26ರಂದು ಅಮಾಸೆಬೈಲ್ ಹಾಗೂ ರಟ್ಟಾಡಿ, 28 ರಂದು ಹಂಗಳೂರು ಮತ್ತು 30ರಂದು ಕಂದಾವರ.
ಬೈAದೂರು ಹೋಬಳಿಗೆ ಸಂಬಂಧಿಸಿದಂತೆ, ಜೂನ್ 23 ರಂದು ಕಾಲ್ತೋಡು, 26ರಂದು ತೆಗ್ಗರ್ಸೆ, ಪಡುವರಿ, ಯಡ್ತೆರೆ ಹಾಗೂ ಬಿಜೂರು, 27ರಂದು ಶಿರೂರು, ಬೈಂದೂರು ಹಾಗೂ ಕಿರಿಮಂಜೇಶ್ವರ ಮತ್ತು 30ರಂದು ಹಳ್ಳಿಹೊಳೆ.
ವಂಡ್ಸೆ ಹೋಬಳಿಯಲ್ಲಿ ಜೂ. 24ರಂದು ಕಾವ್ರಾಡಿ ಹಾಗೂ ಹಳ್ನಾಡು, 26ರಂದು ತಲ್ಲೂರು ಹಾಗೂ ಕರ್ಕುಂಜೆ, 27ರಂದು ಸಿದ್ದಾಪುರ ಹಾಗೂ ಶಂಕರ ನಾರಾಯಣ, 28ರಂದು ಹೆಮ್ಮಾಡಿ ಹಾಗೂ ಕಟ್ಬೇಳ್ತೂರು, 29ರಂದು ತ್ರಾಸಿ ಹಾಗೂ ಹೊಸಾಡು ಮತ್ತು 30ರಂದು ಉಳ್ಳೂರು 74 ಹಾಗೂ ಕುಳಂಜೆ ಗ್ರಾಮಗಳಲ್ಲಿ ಇ- ಕೆವೈಸಿ ಶಿಬಿರ ನಡೆಯಲಿದೆ ಎಂದು ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು