11:05 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ವಿವಿಧಡೆ ಇ-ಕೆವೈಸಿ ಶಿಬಿರ

28/06/2023, 21:02

ಉಡುಪಿ(reporterkarnataka.com): ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಇ-ಕೆವೈಸಿ ಮಾಡಿಸಲು ಕುಂದಾಪುರ ತಾಲೂಕಿನ ಕುಂದಾಪುರ, ವಂಡ್ಸೆ ಮತ್ತು ಬೈಂದೂರು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಈ ಕೆಳಕಂಡ ದಿನಗಳಲ್ಲಿ ಇ-ಕೆವೈಸಿ ಶಿಬಿರಗಳನ್ನು ಕೈಗೊಳ್ಳಲಾಗುವುದು.
ಕುಂದಾಪುರ ಹೋಬಳಿಯಲ್ಲಿ ಜೂನ್ 23ರಂದು ಆನಗಳ್ಳಿ, ಜಪ್ತಿ, ಹೊಂಬಾಡಿ ಮಂಡಾಡಿ ಹಾಗೂ ಹೆಂಗವಳ್ಳಿ, 24 ರಂದು ಕೋಟೇಶ್ವರ, ಬಸ್ರೂರು ಹಾಗೂ ಯಡ್ಯಾಡಿ ಮತ್ಯಾಡಿ, 25ರಂದು ಬೇಳೂರು, 26ರಂದು ಅಮಾಸೆಬೈಲ್ ಹಾಗೂ ರಟ್ಟಾಡಿ, 28 ರಂದು ಹಂಗಳೂರು ಮತ್ತು 30ರಂದು ಕಂದಾವರ.
ಬೈAದೂರು ಹೋಬಳಿಗೆ ಸಂಬಂಧಿಸಿದಂತೆ, ಜೂನ್ 23 ರಂದು ಕಾಲ್ತೋಡು, 26ರಂದು ತೆಗ್ಗರ್ಸೆ, ಪಡುವರಿ, ಯಡ್ತೆರೆ ಹಾಗೂ ಬಿಜೂರು, 27ರಂದು ಶಿರೂರು, ಬೈಂದೂರು ಹಾಗೂ ಕಿರಿಮಂಜೇಶ್ವರ ಮತ್ತು 30ರಂದು ಹಳ್ಳಿಹೊಳೆ.
ವಂಡ್ಸೆ ಹೋಬಳಿಯಲ್ಲಿ ಜೂ. 24ರಂದು ಕಾವ್ರಾಡಿ ಹಾಗೂ ಹಳ್ನಾಡು, 26ರಂದು ತಲ್ಲೂರು ಹಾಗೂ ಕರ್ಕುಂಜೆ, 27ರಂದು ಸಿದ್ದಾಪುರ ಹಾಗೂ ಶಂಕರ ನಾರಾಯಣ, 28ರಂದು ಹೆಮ್ಮಾಡಿ ಹಾಗೂ ಕಟ್ಬೇಳ್ತೂರು, 29ರಂದು ತ್ರಾಸಿ ಹಾಗೂ ಹೊಸಾಡು ಮತ್ತು 30ರಂದು ಉಳ್ಳೂರು 74 ಹಾಗೂ ಕುಳಂಜೆ ಗ್ರಾಮಗಳಲ್ಲಿ ಇ- ಕೆವೈಸಿ ಶಿಬಿರ ನಡೆಯಲಿದೆ ಎಂದು ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು