2:22 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಪಿಲಿಕುಳ ಲೇಕ್ ಗಾರ್ಡನ್ ನಲ್ಲಿ ಜುಲೈ 2ರಂದು ಮತ್ಸ್ಯೋತ್ಸವ-2023: ಕಾಟ್ಲಾ, ರೋಹು ಮೀನಿಗೆ ಬನ್ನಿ ಇಲ್ಲಿಗೆ

28/06/2023, 21:10

ಮಂಗಳೂರು(reporterkarnataka.com): ಮೀನುಗಾರಿಕಾ ಇಲಾಖೆ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಜುಲೈ 2ರ ಭಾನುವಾರ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಲೇಕ್ ಗಾರ್ಡನ್‍ನಲ್ಲಿ ಮತ್ಯೋತ್ಸವವನ್ನು ಏರ್ಪಡಿಸಲಾಗಿದೆ.
ಅಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕೆರೆಯಲ್ಲಿ ಬೆಳೆಸಿದ ರೋಹು, ಕಾಟ್ಲಾ ಮೀನುಗಳನ್ನು ಹಿಡಿದು ಸಾರ್ವಜನಿಕರಿಗೆ ಮಾರಾಟ ಮಾಡುಲಾಗುವುದು ಹಾಗೂ ಮೀನುಗಾರಿಕಾ ಇಲಾಖೆಯ ವತಿಯಿಂದ ಸಮುದ್ರದ ತಾಜಾ ಮೀನುಗಳು ಮತ್ತು ಅವುಗಳ ಖಾದ್ಯಗಳ ಮಾರಾಟ ವ್ಯವಸ್ಥೆಯನ್ನು ಕೆರೆಯ ದಂಡೆಯಲ್ಲಿ ಏರ್ಪಡಿಸಲಾಗಿದೆ. ಅಲಂಕಾರಿಕ ಮೀನುಗಳು ಮಾರಾಟಕ್ಕೆ ಲಭ್ಯವಿದೆ. ಮೀನುಗಳ ಮಾರಾಟ ಪ್ರಕ್ರಿಯೆ ಬೆಳಿಗ್ಗೆ 8ರಿಂದ ಪ್ರಾರಂಭವಾಗಲಿದೆ ಹಾಗೂ ಮೀನು ಲಭ್ಯವಿರುವ ತನಕ ಮುಂದುವರಿಯಲಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು